AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಉಪಕರಣ ಖರೀದಿ ಅವ್ಯವಹಾರ: ದೇವೇಗೌಡರ ನಿಲುವೇನು?

ಬೆಂಗಳೂರು: ಕೊರೊನಾ ಪೀಡೆಯನ್ನು ನಿಯಂತ್ರಿಸಲು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಗಾಧವಾದ ಭ್ರಷ್ಟಾಚಾರ ನಡೆದಿದೆಯೆಂದು ಕಾಂಗ್ರೆಸ್ ಪಕ್ಷದ ನಾಯಕರು ಪದೆಪದೇ ಆರೋಪ ಮಾಡುತ್ತಾ, ಸುದ್ದಿಗೋಷ್ಠಿ ಹಾಗೂ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಮಗುಮ್ಮಾಗಿದ್ದ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ನಾಯಕ ಹೆಚ್ ಡಿ ದೇವೇಗೌಡ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು, ಕೊವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದೀಗ ಬಟಾಬಯಲಾಗಿದೆ. ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ಹಣ ದುರುಪಯೋಗವಾಗಿದೆಯೆಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು […]

ಕೊವಿಡ್ ಉಪಕರಣ ಖರೀದಿ ಅವ್ಯವಹಾರ: ದೇವೇಗೌಡರ ನಿಲುವೇನು?
ಮಾಜಿ ಪ್ರಧಾನಿ H.D.ದೇವೇಗೌಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 30, 2020 | 3:12 PM

Share

ಬೆಂಗಳೂರು: ಕೊರೊನಾ ಪೀಡೆಯನ್ನು ನಿಯಂತ್ರಿಸಲು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಗಾಧವಾದ ಭ್ರಷ್ಟಾಚಾರ ನಡೆದಿದೆಯೆಂದು ಕಾಂಗ್ರೆಸ್ ಪಕ್ಷದ ನಾಯಕರು ಪದೆಪದೇ ಆರೋಪ ಮಾಡುತ್ತಾ, ಸುದ್ದಿಗೋಷ್ಠಿ ಹಾಗೂ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಮಗುಮ್ಮಾಗಿದ್ದ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ನಾಯಕ ಹೆಚ್ ಡಿ ದೇವೇಗೌಡ ಕೊನೆಗೂ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು, ಕೊವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದೀಗ ಬಟಾಬಯಲಾಗಿದೆ. ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ಹಣ ದುರುಪಯೋಗವಾಗಿದೆಯೆಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು ಹೋರಾಟ ಮಾಡಬೇಕೋ ಬೇಡವೋ ಅಂತ ಅರ್ಥವಾಗುತ್ತಿಲ್ಲ ಎಂದು ಹೆಚ್ಡಿಡಿ ಹೇಳಿದರು.

‘ನಾವು ಪ್ರತಿಭಟನೆ ನಡೆಸಲು ಹಿಂದೇಟು ಹಾಕುತ್ತಿರುವುದಕ್ಕೆ ಕಾರಣವಿದೆ. ನಮ್ಮ ಹೋರಾಟಗಳು ಭ್ರಷ್ಟರನ್ನು ಮತ್ತಷ್ಟು ಬಲಪಡಿಸುತ್ತವೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿವೆ. ಹಾಗಂತ ನಾವು ಸುಮ್ಮನೆ ಕೂರಲಾರೆವು’ ಎಂದು ಗೌಡರು ಹೇಳಿದರು.

ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಉರುಳಿಸುತ್ತಿರುವ ಪ್ರಯತ್ನಗಳನ್ನು ಖಂಡಿಸಿದ ದೇವೇಗೌಡರು, ಇದನ್ನು ಯಾರು ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅಧಿಕಾರ ಕಬಳಿಸಲು ಆವರು ಯಾವ ಮಟ್ಟಕ್ಕಾದರೂ ಇಳಿಯಬಲ್ಲರು ಎಂದರು.

Published On - 6:27 pm, Tue, 28 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್