AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಉಪಕರಣ ಖರೀದಿ ಅವ್ಯವಹಾರ: ದೇವೇಗೌಡರ ನಿಲುವೇನು?

ಬೆಂಗಳೂರು: ಕೊರೊನಾ ಪೀಡೆಯನ್ನು ನಿಯಂತ್ರಿಸಲು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಗಾಧವಾದ ಭ್ರಷ್ಟಾಚಾರ ನಡೆದಿದೆಯೆಂದು ಕಾಂಗ್ರೆಸ್ ಪಕ್ಷದ ನಾಯಕರು ಪದೆಪದೇ ಆರೋಪ ಮಾಡುತ್ತಾ, ಸುದ್ದಿಗೋಷ್ಠಿ ಹಾಗೂ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಮಗುಮ್ಮಾಗಿದ್ದ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ನಾಯಕ ಹೆಚ್ ಡಿ ದೇವೇಗೌಡ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು, ಕೊವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದೀಗ ಬಟಾಬಯಲಾಗಿದೆ. ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ಹಣ ದುರುಪಯೋಗವಾಗಿದೆಯೆಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು […]

ಕೊವಿಡ್ ಉಪಕರಣ ಖರೀದಿ ಅವ್ಯವಹಾರ: ದೇವೇಗೌಡರ ನಿಲುವೇನು?
ಮಾಜಿ ಪ್ರಧಾನಿ H.D.ದೇವೇಗೌಡ
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 3:12 PM

Share

ಬೆಂಗಳೂರು: ಕೊರೊನಾ ಪೀಡೆಯನ್ನು ನಿಯಂತ್ರಿಸಲು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಗಾಧವಾದ ಭ್ರಷ್ಟಾಚಾರ ನಡೆದಿದೆಯೆಂದು ಕಾಂಗ್ರೆಸ್ ಪಕ್ಷದ ನಾಯಕರು ಪದೆಪದೇ ಆರೋಪ ಮಾಡುತ್ತಾ, ಸುದ್ದಿಗೋಷ್ಠಿ ಹಾಗೂ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಮಗುಮ್ಮಾಗಿದ್ದ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ನಾಯಕ ಹೆಚ್ ಡಿ ದೇವೇಗೌಡ ಕೊನೆಗೂ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು, ಕೊವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದೀಗ ಬಟಾಬಯಲಾಗಿದೆ. ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ಹಣ ದುರುಪಯೋಗವಾಗಿದೆಯೆಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು ಹೋರಾಟ ಮಾಡಬೇಕೋ ಬೇಡವೋ ಅಂತ ಅರ್ಥವಾಗುತ್ತಿಲ್ಲ ಎಂದು ಹೆಚ್ಡಿಡಿ ಹೇಳಿದರು.

‘ನಾವು ಪ್ರತಿಭಟನೆ ನಡೆಸಲು ಹಿಂದೇಟು ಹಾಕುತ್ತಿರುವುದಕ್ಕೆ ಕಾರಣವಿದೆ. ನಮ್ಮ ಹೋರಾಟಗಳು ಭ್ರಷ್ಟರನ್ನು ಮತ್ತಷ್ಟು ಬಲಪಡಿಸುತ್ತವೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿವೆ. ಹಾಗಂತ ನಾವು ಸುಮ್ಮನೆ ಕೂರಲಾರೆವು’ ಎಂದು ಗೌಡರು ಹೇಳಿದರು.

ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಉರುಳಿಸುತ್ತಿರುವ ಪ್ರಯತ್ನಗಳನ್ನು ಖಂಡಿಸಿದ ದೇವೇಗೌಡರು, ಇದನ್ನು ಯಾರು ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅಧಿಕಾರ ಕಬಳಿಸಲು ಆವರು ಯಾವ ಮಟ್ಟಕ್ಕಾದರೂ ಇಳಿಯಬಲ್ಲರು ಎಂದರು.

Published On - 6:27 pm, Tue, 28 July 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?