Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI Operation Chakra: ಕರ್ನಾಟಕದಲ್ಲೂ ಆಪರೇಷನ್ ಚಕ್ರ, ಸಿಬಿಐ ದಾಳಿ ವೇಳೆ ಹಣ ಸಿಕ್ಕಿದ್ದಿಷ್ಟು!

ಆಪರೇಷನ್ ಚಕ್ರ ಹೆಸರಿನಲ್ಲಿ ಸಿಬಿಐ ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 115 ಕಡೆ ದಾಳಿ ನಡೆಸಿದೆ. ಇನ್ನು ಕರ್ನಾಟಕದಲ್ಲಿ ಸಿಬಿಐ ಅಧಿಕಾರಿಗಳಿಗೆ ಸಿಕ್ಕ ಹಣ ಎಷ್ಟು ಎನ್ನುವುದು ಈ ಕೆಳಗಿನಂತಿದೆ.

CBI Operation Chakra: ಕರ್ನಾಟಕದಲ್ಲೂ ಆಪರೇಷನ್ ಚಕ್ರ, ಸಿಬಿಐ ದಾಳಿ ವೇಳೆ ಹಣ ಸಿಕ್ಕಿದ್ದಿಷ್ಟು!
ಸಿಬಿಐ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 05, 2022 | 7:06 PM

ಬೆಂಗಳೂರು: ಸೈಬರ್ ಅಪರಾಧಿಗಳ ವಿರುದ್ಧ ಸಿಬಿಐ ಆಪರೇಷನ್ ಚಕ್ರ (Operation Chakra) ಅಸ್ತ್ರ ಪ್ರಯೋಗಿಸಿದ್ದು, ಆಪರೇಷನ್ ಚಕ್ರ ಹೆಸರಿನಲ್ಲಿ ಸಿಬಿಐ ದೇಶಾದ್ಯಂತ 115 ಕಡೆ ನಡೆಸಿದೆ. ಕರ್ನಾಟಕದಲ್ಲೂ ಸಹ ದಾಳಿಯಾಗಿದ್ದು, ಈ ವೇಳೆ ಎಷ್ಟು ಹಣ ಜಪ್ತಿ ಮಾಡಲಾಗಿದೆ ಎನ್ನುವ ಮಾಹಿತಿ ನೀಡಿದೆ.

ರಾಜ್ಯದಲ್ಲಿ 1 ಕೋಟಿ 89 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಆಪರೇಶನ್ ಚಕ್ರ ಹೆಸರಿನಲ್ಲಿ ಕರ್ನಾಟಕದ 12 ಕಡೆ ನಡೆದಿತ್ತು. ಇದೇ ವೇಳೆ ಕರ್ನಾಟಕದ ವಿವಿಧ ಬ್ಯಾಂಕ್ ಖಾತೆಗಳಿಂದ ಸಿಬಿಐ 1.89 ಕೋಟಿ ರೂ. ಜಪ್ತಿ ಮಾಡಿದೆ ಎಂದು ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: Operation Chakra ಸೈಬರ್ ಅಪರಾಧಿಗಳ ವಿರುದ್ಧ 105 ಸ್ಥಳಗಳಲ್ಲಿ ಸಿಬಿಐ ಶೋಧ; ₹1.5 ಕೋಟಿ ನಗದು, ಚಿನ್ನ ವಶ

ಸಿಬಿಐ, ಯೂನಿಯನ್ ಟೆರಿಟರಿ‌ ಪೊಲೀಸ್ ಫೋರ್ಸ್, ಇಂಟರ್ಪೋಲ್, ಎಫ್.ಬಿ.ಐ, ಕೆನಡಿಯನ್ ಪೊಲೀಸ್, ಹಾಗೂ ಆಸ್ಟ್ರೇಲಿಯಾ ಪೊಲೀಸ್ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸೈಬರ್ ಕ್ರೈಂ ಗ್ಯಾಂಗ್ ಗಳ ಮೇಲೆ ದಾಳಿ ನಡೆದಿತ್ತು.

ಸೈಬರ್ ಅಪರಾಧಿಗಳ ವಿರುದ್ಧ ಅಪರೇಷನ್ ಚಕ್ರ ಹೆಸರಿನಡಿ ಸಿಬಿಐ ಈ ಕಾರ್ಯಾಚರಣೆ ಕೈಗೊಂಡಿದೆ. ಇದರಂತೆ ಒಟ್ಟು 300 ಅಪರಾಧಿಗಳಿಗಾಗಿ 105 ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದ್ದು, ಇದರಲ್ಲಿ ಸುಮಾರು 87 ಪ್ರದೇಶಗಳಲ್ಲಿ ಸಿಬಿಐ ಶೋಧ ನಡೆಸಿದ್ದರೆ, ಇನ್ನುಳಿದ ಪ್ರದೇಶಗಳಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:06 pm, Wed, 5 October 22

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ