AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಟಿಕ್‌ ಸಂಗ್ರಹಿಸಿದ್ರೆ ಕೊಡ್ಬೇಕು ದುಪ್ಪಟ್ಟು ದಂಡ!

ಮೈಸೂರು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೈಸೂರು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ ಇಟ್ಟಿದೆ. ಪಾಲಿಕೆಯ ನಿಯಮ ಮೀರಿ ಪ್ಲಾಸ್ಟಿಕ್ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ಸಂಗ್ರಹಿಸಿದವರು ಬೆಲೆಗಿಂತ ದುಪ್ಪಟ್ಟು ದಂಡವನ್ನ ಕಟ್ಟಬೇಕಾಗುತ್ತೆ. ಅಧಿಕಾರಿಗಳು 250ಕೆಜಿ ಪ್ಲಾಸ್ಟಿಕ್ ಶೇಖರಿಸಿದ್ದವರಿಗೆ 10 ಸಾವಿರ ದಂಡ ವಿಧಿಸಿದ್ದಾರೆ. ಬಸವೇಶ್ವರ ರಸ್ತೆಯ ರಘುಪತಿ ಎಂಟರ್‌ಪ್ರೈಸಸ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿ ಮಾಲೀಕ ಅಕ್ರಮವಾಗಿ ಸಂಗ್ರಹಿಸಿದ್ದ 250ಕೆಜಿ ಪ್ಲಾಸ್ಟಿಕ್ ಮತ್ತು ನಾನ್ ವೊವೆನ್ ಬ್ಯಾಗ್ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದು, 10ಸಾವಿರ ದಂಡ ವಿಧಿಸಿದ್ದಾರೆ.

ಪ್ಲಾಸ್ಟಿಕ್‌ ಸಂಗ್ರಹಿಸಿದ್ರೆ ಕೊಡ್ಬೇಕು ದುಪ್ಪಟ್ಟು ದಂಡ!
ಸಾಧು ಶ್ರೀನಾಥ್​
|

Updated on: Dec 18, 2019 | 10:06 AM

Share

ಮೈಸೂರು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೈಸೂರು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ ಇಟ್ಟಿದೆ. ಪಾಲಿಕೆಯ ನಿಯಮ ಮೀರಿ ಪ್ಲಾಸ್ಟಿಕ್ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ಸಂಗ್ರಹಿಸಿದವರು ಬೆಲೆಗಿಂತ ದುಪ್ಪಟ್ಟು ದಂಡವನ್ನ ಕಟ್ಟಬೇಕಾಗುತ್ತೆ.

ಅಧಿಕಾರಿಗಳು 250ಕೆಜಿ ಪ್ಲಾಸ್ಟಿಕ್ ಶೇಖರಿಸಿದ್ದವರಿಗೆ 10 ಸಾವಿರ ದಂಡ ವಿಧಿಸಿದ್ದಾರೆ. ಬಸವೇಶ್ವರ ರಸ್ತೆಯ ರಘುಪತಿ ಎಂಟರ್‌ಪ್ರೈಸಸ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿ ಮಾಲೀಕ ಅಕ್ರಮವಾಗಿ ಸಂಗ್ರಹಿಸಿದ್ದ 250ಕೆಜಿ ಪ್ಲಾಸ್ಟಿಕ್ ಮತ್ತು ನಾನ್ ವೊವೆನ್ ಬ್ಯಾಗ್ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದು, 10ಸಾವಿರ ದಂಡ ವಿಧಿಸಿದ್ದಾರೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ