AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಟಿಕ್‌ ಸಂಗ್ರಹಿಸಿದ್ರೆ ಕೊಡ್ಬೇಕು ದುಪ್ಪಟ್ಟು ದಂಡ!

ಮೈಸೂರು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೈಸೂರು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ ಇಟ್ಟಿದೆ. ಪಾಲಿಕೆಯ ನಿಯಮ ಮೀರಿ ಪ್ಲಾಸ್ಟಿಕ್ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ಸಂಗ್ರಹಿಸಿದವರು ಬೆಲೆಗಿಂತ ದುಪ್ಪಟ್ಟು ದಂಡವನ್ನ ಕಟ್ಟಬೇಕಾಗುತ್ತೆ. ಅಧಿಕಾರಿಗಳು 250ಕೆಜಿ ಪ್ಲಾಸ್ಟಿಕ್ ಶೇಖರಿಸಿದ್ದವರಿಗೆ 10 ಸಾವಿರ ದಂಡ ವಿಧಿಸಿದ್ದಾರೆ. ಬಸವೇಶ್ವರ ರಸ್ತೆಯ ರಘುಪತಿ ಎಂಟರ್‌ಪ್ರೈಸಸ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿ ಮಾಲೀಕ ಅಕ್ರಮವಾಗಿ ಸಂಗ್ರಹಿಸಿದ್ದ 250ಕೆಜಿ ಪ್ಲಾಸ್ಟಿಕ್ ಮತ್ತು ನಾನ್ ವೊವೆನ್ ಬ್ಯಾಗ್ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದು, 10ಸಾವಿರ ದಂಡ ವಿಧಿಸಿದ್ದಾರೆ.

ಪ್ಲಾಸ್ಟಿಕ್‌ ಸಂಗ್ರಹಿಸಿದ್ರೆ ಕೊಡ್ಬೇಕು ದುಪ್ಪಟ್ಟು ದಂಡ!
ಸಾಧು ಶ್ರೀನಾಥ್​
|

Updated on: Dec 18, 2019 | 10:06 AM

Share

ಮೈಸೂರು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೈಸೂರು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ ಇಟ್ಟಿದೆ. ಪಾಲಿಕೆಯ ನಿಯಮ ಮೀರಿ ಪ್ಲಾಸ್ಟಿಕ್ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ಸಂಗ್ರಹಿಸಿದವರು ಬೆಲೆಗಿಂತ ದುಪ್ಪಟ್ಟು ದಂಡವನ್ನ ಕಟ್ಟಬೇಕಾಗುತ್ತೆ.

ಅಧಿಕಾರಿಗಳು 250ಕೆಜಿ ಪ್ಲಾಸ್ಟಿಕ್ ಶೇಖರಿಸಿದ್ದವರಿಗೆ 10 ಸಾವಿರ ದಂಡ ವಿಧಿಸಿದ್ದಾರೆ. ಬಸವೇಶ್ವರ ರಸ್ತೆಯ ರಘುಪತಿ ಎಂಟರ್‌ಪ್ರೈಸಸ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿ ಮಾಲೀಕ ಅಕ್ರಮವಾಗಿ ಸಂಗ್ರಹಿಸಿದ್ದ 250ಕೆಜಿ ಪ್ಲಾಸ್ಟಿಕ್ ಮತ್ತು ನಾನ್ ವೊವೆನ್ ಬ್ಯಾಗ್ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದು, 10ಸಾವಿರ ದಂಡ ವಿಧಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ