AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​.ಎಂ.ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ, ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಆಂಜಿನಪ್ಪ ವಿರುದ್ಧ FIR

ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದರು. ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಕಟುವಾಗಿ ಟೀಕಿಸಿದ್ದರು. ಹೀಗಾಗಿ ಎಸ್​ಎಂ ಕೃಷ್ಣ ಅಭಿಮಾನಿ ಶಂಕರಪ್ಪ ಎಂಬುವರರು ಆಂಜಿನಪ್ಪ ದೂರು […]

ಎಸ್​.ಎಂ.ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ, ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಆಂಜಿನಪ್ಪ ವಿರುದ್ಧ FIR
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 8:39 AM

Share

ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದರು.

ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಕಟುವಾಗಿ ಟೀಕಿಸಿದ್ದರು. ಹೀಗಾಗಿ ಎಸ್​ಎಂ ಕೃಷ್ಣ ಅಭಿಮಾನಿ ಶಂಕರಪ್ಪ ಎಂಬುವರರು ಆಂಜಿನಪ್ಪ ದೂರು ನೀಡಿದ್ದರು. ಈ ಹಿನ್ನೆಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆಯಲ್ಲಿ ಕಲಂ. 153-504 ಐ.ಪಿ.ಸಿ ದಾಖಲಾಗಿದೆ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ