AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​.ಎಂ.ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ, ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಆಂಜಿನಪ್ಪ ವಿರುದ್ಧ FIR

ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದರು. ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಕಟುವಾಗಿ ಟೀಕಿಸಿದ್ದರು. ಹೀಗಾಗಿ ಎಸ್​ಎಂ ಕೃಷ್ಣ ಅಭಿಮಾನಿ ಶಂಕರಪ್ಪ ಎಂಬುವರರು ಆಂಜಿನಪ್ಪ ದೂರು […]

ಎಸ್​.ಎಂ.ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ, ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಆಂಜಿನಪ್ಪ ವಿರುದ್ಧ FIR
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 8:39 AM

Share

ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದರು.

ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಕಟುವಾಗಿ ಟೀಕಿಸಿದ್ದರು. ಹೀಗಾಗಿ ಎಸ್​ಎಂ ಕೃಷ್ಣ ಅಭಿಮಾನಿ ಶಂಕರಪ್ಪ ಎಂಬುವರರು ಆಂಜಿನಪ್ಪ ದೂರು ನೀಡಿದ್ದರು. ಈ ಹಿನ್ನೆಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆಯಲ್ಲಿ ಕಲಂ. 153-504 ಐ.ಪಿ.ಸಿ ದಾಖಲಾಗಿದೆ.

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ