ಎಸ್​.ಎಂ.ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ, ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಆಂಜಿನಪ್ಪ ವಿರುದ್ಧ FIR

ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದರು. ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಕಟುವಾಗಿ ಟೀಕಿಸಿದ್ದರು. ಹೀಗಾಗಿ ಎಸ್​ಎಂ ಕೃಷ್ಣ ಅಭಿಮಾನಿ ಶಂಕರಪ್ಪ ಎಂಬುವರರು ಆಂಜಿನಪ್ಪ ದೂರು […]

ಎಸ್​.ಎಂ.ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ, ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಆಂಜಿನಪ್ಪ ವಿರುದ್ಧ FIR
ಸಾಧು ಶ್ರೀನಾಥ್​

Updated on: Dec 13, 2019 | 8:39 AM

ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದರು.

ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಕಟುವಾಗಿ ಟೀಕಿಸಿದ್ದರು. ಹೀಗಾಗಿ ಎಸ್​ಎಂ ಕೃಷ್ಣ ಅಭಿಮಾನಿ ಶಂಕರಪ್ಪ ಎಂಬುವರರು ಆಂಜಿನಪ್ಪ ದೂರು ನೀಡಿದ್ದರು. ಈ ಹಿನ್ನೆಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆಯಲ್ಲಿ ಕಲಂ. 153-504 ಐ.ಪಿ.ಸಿ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us