AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಅಧರ್ಮದ ಆರೋಪ-ಪ್ರತ್ಯಾರೋಪ.. ಕರಗದ ಹೆಸರಿನಲ್ಲಿ ಅಕ್ರಮ, ಸಮಿತಿ ಅಧ್ಯಕ್ಷನ ವಿರುದ್ಧ ಎಫ್ಐಆರ್

ದೇವಸ್ಥಾನದ ಸಮಿತಿ ಅಧ್ಯಕ್ಷ ರಾಜಗೋಪಾಲ್ 21 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಎಂದು ದೇಗುಲದ ಆಡಳಿತಾಧಿಕಾರಿ ವೆಂಕಟರಮಣ ಗುರುಪ್ರಸಾದ್ ಆರೋಪಿಸಿದ್ದಾರೆ. ಹಾಗೂ ಈ ಸಂಬಂಧ ವೆಂಕಟರಮಣ ದೂರು ದಾಖಲಿಸಿದ್ದು ದೂರು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ರಾಜಗೋಪಾಲ್ ವಿರುದ್ಧ FIR ದಾಖಲಾಗಿದೆ.

ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಅಧರ್ಮದ ಆರೋಪ-ಪ್ರತ್ಯಾರೋಪ.. ಕರಗದ ಹೆಸರಿನಲ್ಲಿ ಅಕ್ರಮ, ಸಮಿತಿ ಅಧ್ಯಕ್ಷನ ವಿರುದ್ಧ ಎಫ್ಐಆರ್
ಸಂಗ್ರಹ ಚಿತ್ರ
TV9 Web
| Edited By: |

Updated on: Jul 01, 2021 | 10:10 AM

Share

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ನಡೆಯುವ ಧರ್ಮರಾಯಸ್ವಾಮಿ ದೇವಸ್ಥಾನ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಧರ್ಮರಾಯಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇಗುಲದ 21 ಲಕ್ಷ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ದೇವಸ್ಥಾನದ ಸಮಿತಿ ಅಧ್ಯಕ್ಷ ರಾಜಗೋಪಾಲ್ 21 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಎಂದು ದೇಗುಲದ ಆಡಳಿತಾಧಿಕಾರಿ ವೆಂಕಟರಮಣ ಗುರುಪ್ರಸಾದ್ ಆರೋಪಿಸಿದ್ದಾರೆ. ಹಾಗೂ ಈ ಸಂಬಂಧ ವೆಂಕಟರಮಣ ದೂರು ದಾಖಲಿಸಿದ್ದು ದೂರು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ರಾಜಗೋಪಾಲ್ ವಿರುದ್ಧ FIR ದಾಖಲಾಗಿದೆ.

ಇನ್ನು ರಾಜಗೋಪಾಲ್ ವಿರುದ್ಧ ದೂರು ನೀಡುತ್ತಿದ್ದಂತೆ ಮತ್ತೊಂದು ಹಗರಣ ಬಯಲಾಗಿದೆ. ಸಹಾಯಕ ಆಯುಕ್ತ ವೆಂಕಟರಮಣ ಗುರುಪ್ರಸಾದ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಕೇವಲ 50 ಜನರು ಮಾತ್ರ ಸೇರಿಕೊಂಡು ಕರಗ ಆಚರಣೆ ಮಾಡಿದ್ದರು. ಸರಳವಾಗಿ ಕರಗ ಆಚರಣೆಗೆ ವೆಂಕಟರಮಣ ಗುರುಪ್ರಸಾದ್ ₹39 ಲಕ್ಷ ಖರ್ಚು ಮಾಡಿದ್ದಾರೆ. ಸಮಿತಿಯವರನ್ನು ಕೇಳದೆ ಬಿಬಿಎಂಪಿಗೆ ಬಿಲ್ ಕಳುಹಿಸಿದ್ದಾರೆ. ಕೇವಲ 50 ಜನರಿದ್ದ ಕರಗ ಆಚರಣೆಗೆ 10 ಲಕ್ಷ ಸಹ ಖರ್ಚು ಆಗಿಲ್ಲ. ಆದರೆ ₹21 ಲಕ್ಷ ಹೂವಿಗೆ ಖರ್ಚು ಆಗಿದೆ ಎಂದು ವೆಂಕಟರಮಣ ಬಿಬಿಎಂಪಿಗೆ ಸುಳ್ಳು ಲೆಕ್ಕವನ್ನು ನೀಡಿದ್ದಾರೆ. ಶಾಸಕರ ಶಿಷ್ಯ, ಅಧಿಕಾರಿಗಳು ಸೇರಿ ಸುಳ್ಳು ಲೆಕ್ಕ ಕೊಟ್ಟಿದ್ದಾರೆ ಎಂದು ವೆಂಕಟರಮಣ ವಿರುದ್ಧ ಅಧ್ಯಕ್ಷ ರಾಜಗೋಪಾಲ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಟಿವಿ9ಗೆ ಧರ್ಮರಾಯಸ್ವಾಮಿ ದೇವಸ್ಥಾನದ ಅಧ್ಯಕ್ಷ ರಾಜಗೋಪಾಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?