AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಸಿಪಾಳ್ಯ: ಲಾಕ್​ಡೌನ್ ಉಲ್ಲಂಘನೆ, ಕಾರ್ಪೊರೇಟರ್ ಪತಿ ಮತ್ತು ಮಗ ಸೇರಿ ಹಲವರ ವಿರುದ್ಧ FIR

ಬೆಂಗಳೂರು: ಕಲಾಸಿಪಾಳ್ಯದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿ ಕಾರ್ಪೊರೇಟರ್ ಪತಿ ಹಾಗೂ ಮಗ ಸೇರಿ ಹಲವರ ವಿರುದ್ಧ ಎನ್​ಡಿಎಂಎ ಅಡಿ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ. ಕಲಾಸಿಪಾಳ್ಯದಲ್ಲಿ ತಪಾಸಣೆಗೆಂದು ಬಂದಿದ್ದ ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮೇಲೆ ಕೆಲವರು ಸಗಣಿ ಎರಚಿದ್ದರು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧನರಾಜ್ ಬೆಂಬಲಿಗರು ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ಪ್ರತಿಭಟನೆ ನಡೆಸಿದ್ದರು. ಧರಣಿ ವೇಳೆ ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೆಕ್ಷನ್ 143 ಉಲ್ಲಂಘಿಸಿದ್ದಾರೆ ಎಂದು ಕಾರ್ಪೊರೇಟರ್ […]

ಕಲಾಸಿಪಾಳ್ಯ: ಲಾಕ್​ಡೌನ್ ಉಲ್ಲಂಘನೆ, ಕಾರ್ಪೊರೇಟರ್ ಪತಿ ಮತ್ತು ಮಗ ಸೇರಿ ಹಲವರ ವಿರುದ್ಧ FIR
ಸಾಧು ಶ್ರೀನಾಥ್​
|

Updated on:May 15, 2020 | 11:09 AM

Share

ಬೆಂಗಳೂರು: ಕಲಾಸಿಪಾಳ್ಯದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿ ಕಾರ್ಪೊರೇಟರ್ ಪತಿ ಹಾಗೂ ಮಗ ಸೇರಿ ಹಲವರ ವಿರುದ್ಧ ಎನ್​ಡಿಎಂಎ ಅಡಿ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ.

ಕಲಾಸಿಪಾಳ್ಯದಲ್ಲಿ ತಪಾಸಣೆಗೆಂದು ಬಂದಿದ್ದ ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮೇಲೆ ಕೆಲವರು ಸಗಣಿ ಎರಚಿದ್ದರು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧನರಾಜ್ ಬೆಂಬಲಿಗರು ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ಪ್ರತಿಭಟನೆ ನಡೆಸಿದ್ದರು.

ಧರಣಿ ವೇಳೆ ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೆಕ್ಷನ್ 143 ಉಲ್ಲಂಘಿಸಿದ್ದಾರೆ ಎಂದು ಕಾರ್ಪೊರೇಟರ್ ಪತಿ, ಮಗ ಸೇರಿ ಹಲವರ ವಿರುದ್ಧ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ. ಹಾಗೂ ಧನರಾಜ್ ಮೇಲೆ ಸಗಣಿ ಎಸೆದವರ ಮೇಲೂ FIR ದಾಖಲಿಸಲಾಗಿದೆ.

Published On - 9:40 am, Fri, 15 May 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್