AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಸಿಪಾಳ್ಯ: ಲಾಕ್​ಡೌನ್ ಉಲ್ಲಂಘನೆ, ಕಾರ್ಪೊರೇಟರ್ ಪತಿ ಮತ್ತು ಮಗ ಸೇರಿ ಹಲವರ ವಿರುದ್ಧ FIR

ಬೆಂಗಳೂರು: ಕಲಾಸಿಪಾಳ್ಯದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿ ಕಾರ್ಪೊರೇಟರ್ ಪತಿ ಹಾಗೂ ಮಗ ಸೇರಿ ಹಲವರ ವಿರುದ್ಧ ಎನ್​ಡಿಎಂಎ ಅಡಿ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ. ಕಲಾಸಿಪಾಳ್ಯದಲ್ಲಿ ತಪಾಸಣೆಗೆಂದು ಬಂದಿದ್ದ ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮೇಲೆ ಕೆಲವರು ಸಗಣಿ ಎರಚಿದ್ದರು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧನರಾಜ್ ಬೆಂಬಲಿಗರು ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ಪ್ರತಿಭಟನೆ ನಡೆಸಿದ್ದರು. ಧರಣಿ ವೇಳೆ ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೆಕ್ಷನ್ 143 ಉಲ್ಲಂಘಿಸಿದ್ದಾರೆ ಎಂದು ಕಾರ್ಪೊರೇಟರ್ […]

ಕಲಾಸಿಪಾಳ್ಯ: ಲಾಕ್​ಡೌನ್ ಉಲ್ಲಂಘನೆ, ಕಾರ್ಪೊರೇಟರ್ ಪತಿ ಮತ್ತು ಮಗ ಸೇರಿ ಹಲವರ ವಿರುದ್ಧ FIR
ಸಾಧು ಶ್ರೀನಾಥ್​
|

Updated on:May 15, 2020 | 11:09 AM

Share

ಬೆಂಗಳೂರು: ಕಲಾಸಿಪಾಳ್ಯದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿ ಕಾರ್ಪೊರೇಟರ್ ಪತಿ ಹಾಗೂ ಮಗ ಸೇರಿ ಹಲವರ ವಿರುದ್ಧ ಎನ್​ಡಿಎಂಎ ಅಡಿ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ.

ಕಲಾಸಿಪಾಳ್ಯದಲ್ಲಿ ತಪಾಸಣೆಗೆಂದು ಬಂದಿದ್ದ ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮೇಲೆ ಕೆಲವರು ಸಗಣಿ ಎರಚಿದ್ದರು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧನರಾಜ್ ಬೆಂಬಲಿಗರು ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ಪ್ರತಿಭಟನೆ ನಡೆಸಿದ್ದರು.

ಧರಣಿ ವೇಳೆ ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೆಕ್ಷನ್ 143 ಉಲ್ಲಂಘಿಸಿದ್ದಾರೆ ಎಂದು ಕಾರ್ಪೊರೇಟರ್ ಪತಿ, ಮಗ ಸೇರಿ ಹಲವರ ವಿರುದ್ಧ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ. ಹಾಗೂ ಧನರಾಜ್ ಮೇಲೆ ಸಗಣಿ ಎಸೆದವರ ಮೇಲೂ FIR ದಾಖಲಿಸಲಾಗಿದೆ.

Published On - 9:40 am, Fri, 15 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​