AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ; ಸೇಡಂ ಠಾಣೆ ಪಿಎಸ್‌ಐ ನಾನಾಗೌಡ ಪಾಟೀಲ್ ವಿರುದ್ಧ ಎಫ್ಐಆರ್

ಕಲಬುರಗಿ ಜಿಲ್ಲೆ ಸೇಡಂ ಠಾಣೆ ಪಿಎಸ್‌ಐ ನಾನಾಗೌಡ ಪಾಟೀಲ್ ವಿರುದ್ಧ ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಮುಖ್ಯಸ್ಥ ಹುಣಚಿರಾಯ್ ಮೋಟಗಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ; ಸೇಡಂ ಠಾಣೆ ಪಿಎಸ್‌ಐ ನಾನಾಗೌಡ ಪಾಟೀಲ್ ವಿರುದ್ಧ ಎಫ್ಐಆರ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jul 18, 2021 | 11:18 AM

Share

ಕಲಬುರಗಿ: ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಸೇಡಂ ಠಾಣೆ ಪಿಎಸ್‌ಐ ನಾನಾಗೌಡ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ. ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಮುಖ್ಯಸ್ಥ ಹುಣಚಿರಾಯ್ ಮೋಟಗಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.

ಸೇಂಡ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 47 ಜಾನುವಾರುಗಳನ್ನು ಪಿಎಸ್ಐ ನಾನಾಗೌಡ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಜಿಲ್ಲಾಡಳಿತದ ಸೂಚನೆ ಮೇರೆಗೆ ಜಾನುವಾರುಗಳನ್ನು ಹುಣಚಿರಾಯ್ ಅವರ ಗೋ ಶಾಲೆಗೆ ಕಳುಹಿಸಲಾಗಿತ್ತು.

ಈ ವೇಳೆ 1 ಜಾನುವಾರು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ನಾನಾಗೌಡ ಫೋನ್‌ನಲ್ಲಿ ಹುಣಚಿರಾಯ್ ಮೋಟಗಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕಲಬುರಗಿ ಗ್ರಾಮೀಣ ಠಾಣೆಗೆ ಹುಣಚಿರಾಯ್‌ರಿಂದ ದೂರು ದಾಖಲಾಗಿದೆ. ಹೀಗಾಗಿ ನಿಂದನೆ ಆರೋಪ ಹಿನ್ನೆಲೆಯಲ್ಲಿ ಪಿಎಸ್ಐ ನಾನಾಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Prem Press Meet: ದರ್ಶನ್ ‘ಪುಡಾಂಗ್’ ಪದ ಬಳಸಿದ್ದರಿಂದ ಬಹಳ ಬೇಸರವಾಗಿದೆ; ನಿರ್ದೇಶಕ ಪ್ರೇಮ್

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ