AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್ಯಾರು ಗೊತ್ತಾ?.. 3 ಬಾರಿ ಎಲೆಕ್ಷನ್​ ಸ್ಪರ್ಧಿಸಿ ಸೋತವನು! -ಪರಾಜಿತ JDS ಅಭ್ಯರ್ಥಿಯಿಂದ ಆವಾಜ್ ​ಆರೋಪ

ನಾನ್ಯಾರು ಗೊತ್ತಾ?.. 3 ಬಾರಿ ಚುನಾವಣೆ ಸ್ಪರ್ಧಿಸಿ ಸೋತವನು. ನನ್ನ ಹೆಸರು ಜವರಾಯಿಗೌಡನೆಂದು ಎಂದು ಆವಾಜ್‌ ಹಾಕಿದ ಆರೋಪದಡಿ JDS ಪರಾಜಿತ ಅಭ್ಯರ್ಥಿಯೊಬ್ಬರ ವಿರುದ್ಧ FIR ದಾಖಲು ಆಗಿದೆ.

ನಾನ್ಯಾರು ಗೊತ್ತಾ?.. 3 ಬಾರಿ ಎಲೆಕ್ಷನ್​ ಸ್ಪರ್ಧಿಸಿ ಸೋತವನು! -ಪರಾಜಿತ JDS ಅಭ್ಯರ್ಥಿಯಿಂದ ಆವಾಜ್ ​ಆರೋಪ
ಪರಾಜಿತ JDS ಅಭ್ಯರ್ಥಿ ಜವರಾಯಿಗೌಡ
KUSHAL V
|

Updated on: Jan 02, 2021 | 6:30 PM

Share

ಬೆಂಗಳೂರು: ನಾನ್ಯಾರು ಗೊತ್ತಾ?.. 3 ಬಾರಿ ಚುನಾವಣೆ ಸ್ಪರ್ಧಿಸಿ ಸೋತವನು. ನನ್ನ ಹೆಸರು ಜವರಾಯಿಗೌಡನೆಂದು ಎಂದು ಆವಾಜ್‌ ಹಾಕಿದ ಆರೋಪದಡಿ JDS ಪರಾಜಿತ ಅಭ್ಯರ್ಥಿಯೊಬ್ಬರ ವಿರುದ್ಧ FIR ದಾಖಲು ಆಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಪರಾಜಿತ JDS ಅಭ್ಯರ್ಥಿ ಜವರಾಯಿಗೌಡ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ FIR ದಾಖಲಾಗಿದೆ.

IPC ಸೆಕ್ಷನ್‌ 447, 341, 504, 506ರಡಿ ದೂರು ದಾಖಲಾಗಿದೆ. ನಾನ್ಯಾರು ಗೊತ್ತಾ? 3 ಬಾರಿ ಚುನಾವಣೆ ಸ್ಪರ್ಧಿಸಿ ಸೋತವನು. ನನ್ನ ಹೆಸರು ಜವರಾಯಿಗೌಡನೆಂದು ನವೀನ್​ ಎಂಬುವವರಿಗೆ ಆವಾಜ್‌ ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ, ನವೀನ್ ನೀಡಿದ್ದ ದೂರಿನ ಮೇರೆಗೆ FIR ದಾಖಲಾಗಿದೆ.

ಪಂಜಾಬ್​ CM ಅಮರೀಂದರ್ ಹತ್ಯೆ ಮಾಡಿದರೆ 10 ಲಕ್ಷ ಬಹುಮಾನ -ಮೊಹಾಲಿಯಲ್ಲಿ ರಾರಾಜಿಸಿವೆ ಪೋಸ್ಟರ್​ಗಳು

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ