AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTI and FIR: ಇನ್ನು ಮುಂದೆ ಆರ್‌ಟಿಐ ಕಾಯ್ದೆಯಡಿ ಪೊಲೀಸರ ತನಿಖಾ‌ ವರದಿ ಪಡೆಯಬಹುದು – ಹೈಕೋರ್ಟ್‌

ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ RTI ಅನುಸಾರ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್​ ಎಸ್​ ಸಂಜಯ್‌ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.

RTI and FIR: ಇನ್ನು ಮುಂದೆ ಆರ್‌ಟಿಐ ಕಾಯ್ದೆಯಡಿ ಪೊಲೀಸರ ತನಿಖಾ‌ ವರದಿ ಪಡೆಯಬಹುದು - ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌
TV9 Web
| Updated By: ಸಾಧು ಶ್ರೀನಾಥ್​|

Updated on:Oct 12, 2021 | 1:00 PM

Share

ಬೆಂಗಳೂರು: ಪೊಲೀಸರ ತನಿಖಾ‌ ವರದಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್‌ ಸಾರಿದೆ. ಕೇಸ್‌ವೊಂದರಲ್ಲಿ CID ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಸಿಐಡಿ ಮಾಹಿತಿ ಅಧಿಕಾರಿಯು ಮಾಹಿತಿ ಹಕ್ಕಿನಡಿ ಬಿ ರಿಪೋರ್ಟ್ ಪ್ರತಿ ನೀಡಲು ನಿರಾಕರಿಸಿದ್ದರು. ಆಗ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯೋಗ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಾಹಿತಿ ಅಧಿಕಾರಿ ರಿಟ್ ಅರ್ಜಿ ಸಲ್ಲಿಸಿದ್ದರು.

ಇದೀಗ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್​ ಎಸ್​ ಸಂಜಯ್‌ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.

Also Read: ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್

Also Read: ಕರ್ನಾಟಕ ಹೈಕೋರ್ಟ್​ ಆದೇಶದಂತೆ ಕ್ರೈಂ ಸರಣಿಯಲ್ಲಿ ಮೊದಲ ಕಂತು ತೆಗೆದು ಹಾಕಿದ ನೆಟ್​ಫ್ಲಿಕ್ಸ್

ಅನುಮಾನಗಳಿಗೆಲ್ಲಾ ತೆರೆ ಎಳೆದ ಶ್ರಿಯಾ ವಿಡಿಯೋ|Sriya Became Mother|TV9 Kannada

ಮುಖ್ಯಮಂತ್ರಿ ಆಗೋದ್​ ಬಿಡ್ರಿ ಬಾಯಲ್ಲಿ ಮಣ್ಣಾಕ ಎಂದ ಎಂಎಲ್​ಸಿ |CMIbrahim| Tv9kannada

Published On - 12:53 pm, Tue, 12 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ