ಇದೀಗ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.
Also Read:
ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್
Also Read:
ಕರ್ನಾಟಕ ಹೈಕೋರ್ಟ್ ಆದೇಶದಂತೆ ಕ್ರೈಂ ಸರಣಿಯಲ್ಲಿ ಮೊದಲ ಕಂತು ತೆಗೆದು ಹಾಕಿದ ನೆಟ್ಫ್ಲಿಕ್ಸ್
ಅನುಮಾನಗಳಿಗೆಲ್ಲಾ ತೆರೆ ಎಳೆದ ಶ್ರಿಯಾ ವಿಡಿಯೋ|Sriya Became Mother|TV9 Kannada
ಮುಖ್ಯಮಂತ್ರಿ ಆಗೋದ್ ಬಿಡ್ರಿ ಬಾಯಲ್ಲಿ ಮಣ್ಣಾಕ ಎಂದ ಎಂಎಲ್ಸಿ |CMIbrahim| Tv9kannada