AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTI and FIR: ಇನ್ನು ಮುಂದೆ ಆರ್‌ಟಿಐ ಕಾಯ್ದೆಯಡಿ ಪೊಲೀಸರ ತನಿಖಾ‌ ವರದಿ ಪಡೆಯಬಹುದು – ಹೈಕೋರ್ಟ್‌

ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ RTI ಅನುಸಾರ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್​ ಎಸ್​ ಸಂಜಯ್‌ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.

RTI and FIR: ಇನ್ನು ಮುಂದೆ ಆರ್‌ಟಿಐ ಕಾಯ್ದೆಯಡಿ ಪೊಲೀಸರ ತನಿಖಾ‌ ವರದಿ ಪಡೆಯಬಹುದು - ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌
TV9 Web
| Edited By: |

Updated on:Oct 12, 2021 | 1:00 PM

Share

ಬೆಂಗಳೂರು: ಪೊಲೀಸರ ತನಿಖಾ‌ ವರದಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್‌ ಸಾರಿದೆ. ಕೇಸ್‌ವೊಂದರಲ್ಲಿ CID ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಸಿಐಡಿ ಮಾಹಿತಿ ಅಧಿಕಾರಿಯು ಮಾಹಿತಿ ಹಕ್ಕಿನಡಿ ಬಿ ರಿಪೋರ್ಟ್ ಪ್ರತಿ ನೀಡಲು ನಿರಾಕರಿಸಿದ್ದರು. ಆಗ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯೋಗ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಾಹಿತಿ ಅಧಿಕಾರಿ ರಿಟ್ ಅರ್ಜಿ ಸಲ್ಲಿಸಿದ್ದರು.

ಇದೀಗ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್​ ಎಸ್​ ಸಂಜಯ್‌ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.

Also Read: ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್

Also Read: ಕರ್ನಾಟಕ ಹೈಕೋರ್ಟ್​ ಆದೇಶದಂತೆ ಕ್ರೈಂ ಸರಣಿಯಲ್ಲಿ ಮೊದಲ ಕಂತು ತೆಗೆದು ಹಾಕಿದ ನೆಟ್​ಫ್ಲಿಕ್ಸ್

ಅನುಮಾನಗಳಿಗೆಲ್ಲಾ ತೆರೆ ಎಳೆದ ಶ್ರಿಯಾ ವಿಡಿಯೋ|Sriya Became Mother|TV9 Kannada

ಮುಖ್ಯಮಂತ್ರಿ ಆಗೋದ್​ ಬಿಡ್ರಿ ಬಾಯಲ್ಲಿ ಮಣ್ಣಾಕ ಎಂದ ಎಂಎಲ್​ಸಿ |CMIbrahim| Tv9kannada

Published On - 12:53 pm, Tue, 12 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!