AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Dec 21, 2019 | 6:13 PM

Share

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.

Published On - 6:11 pm, Sat, 21 December 19

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್