AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Dec 21, 2019 | 6:13 PM

Share

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.

Published On - 6:11 pm, Sat, 21 December 19

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!