AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Dec 21, 2019 | 6:13 PM

Share

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.

Published On - 6:11 pm, Sat, 21 December 19

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ