AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Dec 21, 2019 | 6:13 PM

Share

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.

Published On - 6:11 pm, Sat, 21 December 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ