AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Dec 21, 2019 | 6:13 PM

Share

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.

Published On - 6:11 pm, Sat, 21 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ