AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Dec 21, 2019 | 6:13 PM

Share

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.

Published On - 6:11 pm, Sat, 21 December 19

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್