ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ. ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ […]

ದೇವೇಗೌಡರ ಸಂಬಂಧಿ ಪ್ರೊ. ರಂಗಪ್ಪ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​

Updated on: Dec 21, 2019 | 6:13 PM

ಮೈಸೂರು: ಹೈಕೋರ್ಟ್​ ಸೂಚನೆಯ ಮೇರೆಗೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರ ಸಂಬಂಧಿ ಪ್ರೊ. ಕೆ ಎಸ್​ ರಂಗಪ್ಪ ಸೇರಿದಂತೆ 3 ವಿಶ್ರಾಂತ ಕುಲಪತಿಗಳ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಎಸ್​ಒಯು ವಿಶ್ರಾಂತ ಕುಲಪತಿಗಳಾದ ಪ್ರೊ.K.S.ರಂಗಪ್ಪ, ಪ್ರೊ. ಸುಧಾರಾವ್, ಪ್ರೊ. ಕೃಷ್ಣನ್ ವಿರುದ್ಧ FIR ದಾಖಲಾಗಿದೆ. ಕೋರ್ಸ್​​​ ವಿಚಾರದಲ್ಲಿ ಮಾನ್ಯತೆಯೇ ಇಲ್ಲದ ಸಂಸ್ಥೆಗಳ ಜತೆ KSOU ಒಪ್ಪಂದ ಮಾಡಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ವಂಚಿಸಿದ ಆರೋಪದಲ್ಲಿ FIR ದಾಖಲಾಗಿದೆ.

ಪ್ರೊ.ಭಕ್ತವತ್ಸಲಂ ತನಿಖಾ ಸಮಿತಿ ವರದಿಯಲ್ಲಿ ಈ ಮೂವರೂ ವಿಸಿಗಳ ಅಧಿಕಾರಾವಧಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ವರದಿ ಆಧಾರದಲ್ಲಿ FIR ದಾಖಲು ಮಾಡಲಾಗಿದೆ.



Published On - 6:11 pm, Sat, 21 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us