AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು

ರಮೇಶ್ ಜಾರಕಿಹೊಳಿ ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಆ ವೇಳೆ, ಅವರ ಅಪಾರ್ಟ್‌ಮೆಂಟ್‌ನಲ್ಲೇ 2 ಬಾರಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸಿಡಿಯಲ್ಲಿದ್ದ ಯುವತಿ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು
‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿ ಎದುರು ಹೇಳಿಕೆ ಕೊಟ್ಟ ನರೇಶ್
TV9 Web
| Edited By: |

Updated on:Apr 05, 2022 | 1:13 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲಾಗಿದೆ. ಯುವತಿ ನೀಡಿರುವ ದೂರು ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. CDಯಲ್ಲಿದ್ದ ಯುವತಿ ಗಂಭೀರ ಆರೋಪ ಮಾಡಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿದ್ದರು.

ಸಿಡಿಯಲ್ಲಿದ್ದ ಯುವತಿಯ ಲಿಖಿತ ದೂರು ಆಧರಿಸಿ ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಲೈಂಗಿಕ ಸಂಪರ್ಕ ಮಾಡಲಾಗಿದೆ. ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಲಾಗಿದೆ. ರಮೇಶ್ ವಿಡಿಯೋ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿದ್ದಾರೆ. ನಗ್ನವಾಗಿ ಮಾತನಾಡಲು ಪುಸಲಾಯಿಸಿದ್ದಾರೆ ಎಂದು ಜಾರಕಿಹೊಳಿ ವಿರುದ್ಧ ಆರೋಪ ವ್ಯಕ್ತವಾಗಿದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಆ ವೇಳೆ, ಅವರ ಅಪಾರ್ಟ್‌ಮೆಂಟ್‌ನಲ್ಲೇ 2 ಬಾರಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸಿಡಿಯಲ್ಲಿದ್ದ ಯುವತಿ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ: ಸದಾಶಿವನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸವಾಲ್

ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು

Published On - 3:42 pm, Fri, 26 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!