AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು

ವಂಚನೆ ಮಾಡಿರುವ ಆರೋಪದಡಿ 10 ಆರ್​ಟಿಓ ಅಧಿಕಾರಿಗಳು ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Aug 04, 2023 | 8:18 AM

Share

ಮೈಸೂರು: ವಂಚನೆ  ಆರೋಪದಡಿ 10 ಆರ್​ಟಿಓ (RTO) ಅಧಿಕಾರಿಗಳು ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ (Police) ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರದೀಪ್ ಕುಮಾರ್ ಎಂಬುವರು ದೂರು ನೀಡಿದ್ದಾರೆ. ಸಂಬಂಧವಿಲ್ಲದ ವ್ಯಕ್ತಿಗಳಿಂದ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಿಸುವುದು ಮತ್ತು ನಕಲಿ ರಸೀತಿ ಬಳಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಆರ್​ಟಿಓ ಅಧಿಕಾರಿಗಳು ಸಾಥ್ ನೀಡಿರುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರದೀಪ್ ಪೋಟೋ ವಿಡಿಯೋ ಸಮೇತ ದೂರು ದಾಖಲಿಸಿದ್ದಾರೆ. ಆರ್​ಟಿಓ ಜಂಟಿ ಸಾರಿಗೆ ಆಯುಕ್ತ ಸಿ ಟಿ ಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದೇವಿಕಾ, ಸೂಪರಿಡೆಂಟ್ ಕುಮಾರ್ ಎಫ್​ಡಿ ಚೆನ್ನವೀರಪ್ಪ ಸೇರಿ 35 ಜನರ ವಿರುದ್ಧ ದೂರು ದಾಖಲಾಗಿದೆ.

ವೀಲಿಂಗ್ ಶೋಕಿಗಾಗಿ ಬೈಕ್​ ಕಳ್ಳತನ

ಇನ್ನು ವೀಲಿಂಗ್ ಶೋಕಿಗಾಗಿ ನಗರದಲ್ಲಿ ಬೈಕ್ ​ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ಧನುಷ್ (19) ನಿತಿನ್ (19) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 2.5ಲಕ್ಷ ಮೌಲ್ಯದ 4 ಬೈಕ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೈಸೂರು ದಸರಾದಲ್ಲಿ ಏರ್​ ಶೋ; ರಕ್ಷಣಾ ಸಚಿವ ರಾಜನಾಥ್​ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

ಆರೋಪಿಗಳು ಒಂದು ಬೈಕ್ ಕದ್ದು ಅದೇ ಬೈಕ್​​ನಲ್ಲಿ ಹೋಗಿ, ಮೈಸೂರಿನ ಶ್ರೀರಾಂಪುರದಲ್ಲಿ ಮತ್ತೊಂದು ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಬೈಕ್ ವೀಲಿಂಗ್ ಮಾಡುವ ಸಲುವಾಗಿ ಕಳ್ಳತನ ಮಾಡುತ್ತಿರುವುದಾಗಿ ಬಾಯಿ ಬಿಟ್ಟಿದ್ದಾರೆ. ವಿದ್ಯಾರಣ್ಯಪುರಂ ಠಾಣೆ, ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು, ಆಲನಹಳ್ಳಿ ಪೋಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ