AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು

ವಂಚನೆ ಮಾಡಿರುವ ಆರೋಪದಡಿ 10 ಆರ್​ಟಿಓ ಅಧಿಕಾರಿಗಳು ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Aug 04, 2023 | 8:18 AM

Share

ಮೈಸೂರು: ವಂಚನೆ  ಆರೋಪದಡಿ 10 ಆರ್​ಟಿಓ (RTO) ಅಧಿಕಾರಿಗಳು ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ (Police) ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರದೀಪ್ ಕುಮಾರ್ ಎಂಬುವರು ದೂರು ನೀಡಿದ್ದಾರೆ. ಸಂಬಂಧವಿಲ್ಲದ ವ್ಯಕ್ತಿಗಳಿಂದ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಿಸುವುದು ಮತ್ತು ನಕಲಿ ರಸೀತಿ ಬಳಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಆರ್​ಟಿಓ ಅಧಿಕಾರಿಗಳು ಸಾಥ್ ನೀಡಿರುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರದೀಪ್ ಪೋಟೋ ವಿಡಿಯೋ ಸಮೇತ ದೂರು ದಾಖಲಿಸಿದ್ದಾರೆ. ಆರ್​ಟಿಓ ಜಂಟಿ ಸಾರಿಗೆ ಆಯುಕ್ತ ಸಿ ಟಿ ಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದೇವಿಕಾ, ಸೂಪರಿಡೆಂಟ್ ಕುಮಾರ್ ಎಫ್​ಡಿ ಚೆನ್ನವೀರಪ್ಪ ಸೇರಿ 35 ಜನರ ವಿರುದ್ಧ ದೂರು ದಾಖಲಾಗಿದೆ.

ವೀಲಿಂಗ್ ಶೋಕಿಗಾಗಿ ಬೈಕ್​ ಕಳ್ಳತನ

ಇನ್ನು ವೀಲಿಂಗ್ ಶೋಕಿಗಾಗಿ ನಗರದಲ್ಲಿ ಬೈಕ್ ​ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ಧನುಷ್ (19) ನಿತಿನ್ (19) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 2.5ಲಕ್ಷ ಮೌಲ್ಯದ 4 ಬೈಕ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೈಸೂರು ದಸರಾದಲ್ಲಿ ಏರ್​ ಶೋ; ರಕ್ಷಣಾ ಸಚಿವ ರಾಜನಾಥ್​ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

ಆರೋಪಿಗಳು ಒಂದು ಬೈಕ್ ಕದ್ದು ಅದೇ ಬೈಕ್​​ನಲ್ಲಿ ಹೋಗಿ, ಮೈಸೂರಿನ ಶ್ರೀರಾಂಪುರದಲ್ಲಿ ಮತ್ತೊಂದು ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಬೈಕ್ ವೀಲಿಂಗ್ ಮಾಡುವ ಸಲುವಾಗಿ ಕಳ್ಳತನ ಮಾಡುತ್ತಿರುವುದಾಗಿ ಬಾಯಿ ಬಿಟ್ಟಿದ್ದಾರೆ. ವಿದ್ಯಾರಣ್ಯಪುರಂ ಠಾಣೆ, ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು, ಆಲನಹಳ್ಳಿ ಪೋಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು