AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್, M.M.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳಿಸ್ತೇವೆ -ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ವಿರುದ್ಧ ಕೇಸ್‌ ದಾಖಲು

ಭಗವಾನ್​ ಮುಖಕ್ಕೆ ಮಸಿ ಬಳಿಸಿದ್ದ ವಕೀಲೆ ಮೀರಾ ಮತ್ತು ಅವರ ಪತಿ ರಾಘವೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಕೋರ್ಟ್‌ ಆವರಣದಲ್ಲೇ ಹಲ್ಲೆ ಹಾಗೂ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಗೌರಿ ಲಂಕೇಶ್, M.M.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳಿಸ್ತೇವೆ -ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ  ವಿರುದ್ಧ ಕೇಸ್‌ ದಾಖಲು
K.S.ಭಗವಾನ್ (ಎಡ); ವಕೀಲೆ ಮೀರಾ (ಬಲ)
KUSHAL V
|

Updated on: Feb 06, 2021 | 10:39 PM

Share

ಬೆಂಗಳೂರು: ಸಾಹಿತಿ ಕೆ.ಎಸ್​.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ಇಬ್ಬರ ವಿರುದ್ಧ ಕೇಸ್‌ ದಾಖಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಭಗವಾನ್​ ಮುಖಕ್ಕೆ ಮಸಿ ಬಳಿಸಿದ್ದ ವಕೀಲೆ ಮೀರಾ ಮತ್ತು ಅವರ ಪತಿ ರಾಘವೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಕೋರ್ಟ್‌ ಆವರಣದಲ್ಲೇ ಹಲ್ಲೆ ಹಾಗೂ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಮೈಸೂರಿಗೆ ಹೋಗುವಷ್ಟರಲ್ಲಿ ನಮ್ಮ ಹುಡುಗರು ನಿನ್ನನ್ನು ಕೊಲ್ಲಲಿದ್ದಾರೆ. ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳಿಸ್ತೇವೆ ಎಂದು ವಕೀಲೆ ಪ್ರೊ.ಕೆ.ಎಸ್.ಭಗವಾನ್‌ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದಡಿ ಐಪಿಸಿ ಸೆಕ್ಷನ್ 506, 341, 34 ಹಾಗೂ 504ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಭಗವಾನ್ ಮೇಲೆ ವಕೀಲೆ ಮೀರಾ ಮಸಿ ಬಳಿದಿದ್ದು ಸರಿ ಅಲ್ಲ, ಆದರೆ.. -ಸಚಿವ ಸುರೇಶ್ ಕುಮಾರ್

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ