AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್: ಪೋಷಕರ ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಹಲ್ಲೆ ಆರೋಪ

ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್​ ಮಾಡಿದ ಹಿನ್ನೆಲೆಯಲ್ಲಿ ಕೆಂಪೇಗೌಡನಗರ ಬಳಿಯಿರುವ ನಾರಾಯಣ E ಟೆಕ್ನೋ ಶಾಲೆ ಬಳಿ ಪೋಷಕರ ಪ್ರತಿಭಟನೆ ನಡೆಸಿದರು. ಈ ಮಧ್ಯೆ, ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಪೋಷಕರೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ಶಾಲಾ ಸಿಬ್ಬಂದಿ ಆರೋಪಿಸಿದ್ದಾರೆ.

ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್: ಪೋಷಕರ ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಹಲ್ಲೆ ಆರೋಪ
ನಾರಾಯಣ E ಟೆಕ್ನೋ ಶಾಲೆ
KUSHAL V
|

Updated on: Jan 05, 2021 | 10:27 PM

Share

ಬೆಂಗಳೂರು: ಫೀಸ್ ಕಟ್ಟದ್ದಕ್ಕೆ ಆನ್​ಲೈನ್ ಕ್ಲಾಸ್​ ಬಂದ್​ ಮಾಡಿದ ಹಿನ್ನೆಲೆಯಲ್ಲಿ ಕೆಂಪೇಗೌಡನಗರ ಬಳಿಯಿರುವ ನಾರಾಯಣ E ಟೆಕ್ನೋ ಶಾಲೆ ಬಳಿ ಪೋಷಕರ ಪ್ರತಿಭಟನೆ ನಡೆಸಿದರು. ಈ ಮಧ್ಯೆ, ಪ್ರತಿಭಟನೆ ವೇಳೆ ಶಿಕ್ಷಕರ ಮೇಲೆ ಪೋಷಕರೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ಶಾಲಾ ಸಿಬ್ಬಂದಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಹಾಲಕ್ಷ್ಮೀ ಲೇಔಟ್ ಠಾಣೆಗೆ ಶಾಲಾ ಸಿಬ್ಬಂದಿ ದೂರು ಸಲ್ಲಿಸಿದ್ದಾರೆ. ತ್ರಿಲೋಕೇಶ್ ಎಂಬ ಪೋಷಕರು ಶಿಕ್ಷಕರನ್ನ ಥಳಿಸಿದ್ದಾರೆ ಎಂದು ಶಾಲಾ ಸಿಬ್ಬಂದಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ. ಹಾಗಾಗಿ, ತ್ರಿಲೋಕೇಶ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ FIR ದಾಖಲಾಗಿದೆ.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ