AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 7:06 PM

Share

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ