AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 7:06 PM

Share

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​