AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 7:06 PM

Share

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?