AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 27, 2020 | 7:06 PM

Share

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ