AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು

ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್​ಐಆರ್ ದಾಖಲಾಗಿದೆ.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು
ಸೌಮ್ಯಾ ರೆಡ್ಡಿ
ರಾಜೇಶ್ ದುಗ್ಗುಮನೆ
|

Updated on:Jan 22, 2021 | 8:03 PM

Share

ಬೆಂಗಳೂರು: ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ  ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನವೆಂಬರ್ 20ರಂದು ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್​ ಹಾಕಿದ್ದರು. ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿತ್ತು. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ.

ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್​ಐಆರ್ ದಾಖಲಾಗಿದೆ.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​

Published On - 8:00 pm, Fri, 22 January 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ