AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು

ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್​ಐಆರ್ ದಾಖಲಾಗಿದೆ.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು
ಸೌಮ್ಯಾ ರೆಡ್ಡಿ
ರಾಜೇಶ್ ದುಗ್ಗುಮನೆ
|

Updated on:Jan 22, 2021 | 8:03 PM

Share

ಬೆಂಗಳೂರು: ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ  ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನವೆಂಬರ್ 20ರಂದು ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್​ ಹಾಕಿದ್ದರು. ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿತ್ತು. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ.

ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್​ಐಆರ್ ದಾಖಲಾಗಿದೆ.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​

Published On - 8:00 pm, Fri, 22 January 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ