AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಕಾಲಿಡುತ್ತಿದ್ದಂತೆ.. ನಾಗರಹೊಳೆ ಅರಣ್ಯಕ್ಕೆ ಬಿದ್ದ ಬೆಂಕಿ; 20 ಹೆಕ್ಟೇರ್‌ನಷ್ಟು ಅರಣ್ಯ ಆಹುತಿ

ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಗರ ಹೊಳೆ ಅರಣ್ಯದ ಅಂತರದಂತೆ ವ್ಯಾಪ್ತಿಯಲ್ಲಿ ಬೆಂಕಿ ಬಿದ್ದಿದೆ. ಸುಮಾರು 20 ಹೆಕ್ಟೇರ್‌ನಷ್ಟು ಅರಣ್ಯ ಬೆಂಕಿಗೆ ಆಹುತಿಯಾಗಿದೆ.

ಬೇಸಿಗೆ ಕಾಲಿಡುತ್ತಿದ್ದಂತೆ.. ನಾಗರಹೊಳೆ ಅರಣ್ಯಕ್ಕೆ ಬಿದ್ದ ಬೆಂಕಿ; 20 ಹೆಕ್ಟೇರ್‌ನಷ್ಟು ಅರಣ್ಯ ಆಹುತಿ
ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್
shruti hegde
| Edited By: |

Updated on: Mar 04, 2021 | 11:57 AM

Share

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಗರ ಹೊಳೆ ಅರಣ್ಯದ ಅಂತರದಂತೆ ವ್ಯಾಪ್ತಿಯಲ್ಲಿ ಬೆಂಕಿ ಬಿದ್ದಿದೆ. ಸುಮಾರು 20 ಹೆಕ್ಟೇರ್‌ನಷ್ಟು ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಅರಣ್ಯಗಳು ಬೆಂಕಿಗೆ ಆಹುತಿಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಮಾನವ ಈ ಕುರಿತಾಗಿ ಗಮನ ಹರಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಮರಗಳ ನಾಶ ಮುಂದಿನ ಪರಿಸರಕ್ಕೆ ಹಾನಿ. ಉತ್ತಮ ಗಾಳಿ, ಮಳೆ-ಬೆಳೆಯ ಆಧಾರ ಮರಗಿಡಗಳು, ದಟ್ಟವಾದ ಅರಣ್ಯಗಳು. ಹಾಗಾಗಿ ಅರಣ್ಯ ಸಂರಕ್ಷಣೆಯ ಕುರಿತಾಗಿ ಗಮನ ನೀಡದೇ ಹೋದರೆ ಮುಂದಿನ ಹವಾಮಾನ ಕೆಡುವುದರ ಬಗ್ಗೆ ಯಾವುದೇ ಸಂದೇಹವಿಲ್ಲ. ಕಾಡ್ಗಿಚ್ಚಿನಿಂದ, ವಾಸುಸುತ್ತಿರುವ ಪ್ರಾಣಿಗಳಿಗೆ ಹಾನಿಯುಂಟಾಗುತ್ತಿದೆ ಜೊತೆಗೆ ಅದೆಷ್ಟೋ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ.

ಅರಣ್ಯ ಸಂರಕ್ಷಣೆಯ ಕುರಿತಾಗಿ ಅದೆಷ್ಟೋ ಯೋಜನೆಗಳು ರೂಪುಗೊಳ್ಳುತ್ತಿವೆ. ಜೀವ ವೈವಿಧ್ಯ ಮಂಡಳಿಯಿಂದ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಇದು ಫಲಕಾರಿಯಾಗಿ ನೆರವೇರುವುದಕ್ಕೆ ಜನರೂ ಕೂಡಾ ಸಹಕರಿಸುವುದು ಉತ್ತಮ. ನಮ್ಮಸುತ್ತ ಮುತ್ತಲಿನ ಮರಗಿಡಗಳನ್ನು ಕಾಪಾಡಿಕೊಂಡು ಹೋಗುವುದಲ್ಲದೇ, ಪ್ರಾಣಿಗಳ ವಾಸಸ್ಥಾನವಾಗಿರುವ ಅರಣ್ಯವನ್ನು ಕಾಪಾಡಿಕೊಳ್ಳುವುದು ಜೀವ ರಕ್ಷಣೆಯ ಒಂದು ಭಾಗ. ಹಾಗಾಗಿ ಅರಣ್ಯ ಸಂರಕ್ಷಣೆಯ ಬಗೆಗೆ ಎಚ್ಚರವಹಿಸಬೇಕಾಗಿದೆ.

ಇದನ್ನೂ ಓದಿ: ಎಲ್ಲೇ ಬೆಂಕಿ ಬಿದ್ರೂ ಮೊಬೈಲ್​ಗೆ ಮೆಸೇಜ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಹೊಸ ಪ್ಲಾನ್!

ಇದನ್ನೂ ಓದಿ: ಬೇಸಿಗೆಗೆ ಮುನ್ನವೇ ಕಪ್ಪತಗುಡ್ಡಕ್ಕೆ ಬೆಂಕಿ: ಕಾಡು ಕೊತ್ತಂಬರಿ ಸೇರಿದಂತೆ ಅರಣ್ಯದ ನಾನಾ ಬಗೆಯ ಮರಗಿಡಗಳಿಗೆ ಕುತ್ತು

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು