Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಕಾಲಿಡುತ್ತಿದ್ದಂತೆ.. ನಾಗರಹೊಳೆ ಅರಣ್ಯಕ್ಕೆ ಬಿದ್ದ ಬೆಂಕಿ; 20 ಹೆಕ್ಟೇರ್‌ನಷ್ಟು ಅರಣ್ಯ ಆಹುತಿ

ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಗರ ಹೊಳೆ ಅರಣ್ಯದ ಅಂತರದಂತೆ ವ್ಯಾಪ್ತಿಯಲ್ಲಿ ಬೆಂಕಿ ಬಿದ್ದಿದೆ. ಸುಮಾರು 20 ಹೆಕ್ಟೇರ್‌ನಷ್ಟು ಅರಣ್ಯ ಬೆಂಕಿಗೆ ಆಹುತಿಯಾಗಿದೆ.

ಬೇಸಿಗೆ ಕಾಲಿಡುತ್ತಿದ್ದಂತೆ.. ನಾಗರಹೊಳೆ ಅರಣ್ಯಕ್ಕೆ ಬಿದ್ದ ಬೆಂಕಿ; 20 ಹೆಕ್ಟೇರ್‌ನಷ್ಟು ಅರಣ್ಯ ಆಹುತಿ
ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 04, 2021 | 11:57 AM

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಗರ ಹೊಳೆ ಅರಣ್ಯದ ಅಂತರದಂತೆ ವ್ಯಾಪ್ತಿಯಲ್ಲಿ ಬೆಂಕಿ ಬಿದ್ದಿದೆ. ಸುಮಾರು 20 ಹೆಕ್ಟೇರ್‌ನಷ್ಟು ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಅರಣ್ಯಗಳು ಬೆಂಕಿಗೆ ಆಹುತಿಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಮಾನವ ಈ ಕುರಿತಾಗಿ ಗಮನ ಹರಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಮರಗಳ ನಾಶ ಮುಂದಿನ ಪರಿಸರಕ್ಕೆ ಹಾನಿ. ಉತ್ತಮ ಗಾಳಿ, ಮಳೆ-ಬೆಳೆಯ ಆಧಾರ ಮರಗಿಡಗಳು, ದಟ್ಟವಾದ ಅರಣ್ಯಗಳು. ಹಾಗಾಗಿ ಅರಣ್ಯ ಸಂರಕ್ಷಣೆಯ ಕುರಿತಾಗಿ ಗಮನ ನೀಡದೇ ಹೋದರೆ ಮುಂದಿನ ಹವಾಮಾನ ಕೆಡುವುದರ ಬಗ್ಗೆ ಯಾವುದೇ ಸಂದೇಹವಿಲ್ಲ. ಕಾಡ್ಗಿಚ್ಚಿನಿಂದ, ವಾಸುಸುತ್ತಿರುವ ಪ್ರಾಣಿಗಳಿಗೆ ಹಾನಿಯುಂಟಾಗುತ್ತಿದೆ ಜೊತೆಗೆ ಅದೆಷ್ಟೋ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ.

ಅರಣ್ಯ ಸಂರಕ್ಷಣೆಯ ಕುರಿತಾಗಿ ಅದೆಷ್ಟೋ ಯೋಜನೆಗಳು ರೂಪುಗೊಳ್ಳುತ್ತಿವೆ. ಜೀವ ವೈವಿಧ್ಯ ಮಂಡಳಿಯಿಂದ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಇದು ಫಲಕಾರಿಯಾಗಿ ನೆರವೇರುವುದಕ್ಕೆ ಜನರೂ ಕೂಡಾ ಸಹಕರಿಸುವುದು ಉತ್ತಮ. ನಮ್ಮಸುತ್ತ ಮುತ್ತಲಿನ ಮರಗಿಡಗಳನ್ನು ಕಾಪಾಡಿಕೊಂಡು ಹೋಗುವುದಲ್ಲದೇ, ಪ್ರಾಣಿಗಳ ವಾಸಸ್ಥಾನವಾಗಿರುವ ಅರಣ್ಯವನ್ನು ಕಾಪಾಡಿಕೊಳ್ಳುವುದು ಜೀವ ರಕ್ಷಣೆಯ ಒಂದು ಭಾಗ. ಹಾಗಾಗಿ ಅರಣ್ಯ ಸಂರಕ್ಷಣೆಯ ಬಗೆಗೆ ಎಚ್ಚರವಹಿಸಬೇಕಾಗಿದೆ.

ಇದನ್ನೂ ಓದಿ: ಎಲ್ಲೇ ಬೆಂಕಿ ಬಿದ್ರೂ ಮೊಬೈಲ್​ಗೆ ಮೆಸೇಜ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಹೊಸ ಪ್ಲಾನ್!

ಇದನ್ನೂ ಓದಿ: ಬೇಸಿಗೆಗೆ ಮುನ್ನವೇ ಕಪ್ಪತಗುಡ್ಡಕ್ಕೆ ಬೆಂಕಿ: ಕಾಡು ಕೊತ್ತಂಬರಿ ಸೇರಿದಂತೆ ಅರಣ್ಯದ ನಾನಾ ಬಗೆಯ ಮರಗಿಡಗಳಿಗೆ ಕುತ್ತು

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ