AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಚನ್ನಮ್ಮ ವಿವಿಯ B.Ed 1ನೇ, 3ನೇ ಸೆಮಿಸ್ಟರ್ ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್‌

ರಾಣಿ ಚನ್ನಮ್ಮ ವಿವಿಯ ಬಿ.ಎಡ್‌ 1ನೇ ಹಾಗೂ 3ನೇ ಸೆಮಿಸ್ಟರ್​ಗಳ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಕೊವಿಡ್ ಹಿನ್ನೆಲೆಯಲ್ಲಿ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ರಾಣಿ ಚನ್ನಮ್ಮ ವಿವಿಯ B.Ed 1ನೇ, 3ನೇ ಸೆಮಿಸ್ಟರ್ ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್‌
ರಾಣಿ ಚನ್ನಮ್ಮ ವಿವಿ
KUSHAL V
|

Updated on: Jan 28, 2021 | 11:10 PM

Share

ಬೆಳಗಾವಿ: ಜಿಲ್ಲೆಯ ರಾಣಿ ಚನ್ನಮ್ಮ ವಿವಿಯ ಬಿ.ಎಡ್‌ 1ನೇ ಹಾಗೂ 3ನೇ ಸೆಮಿಸ್ಟರ್​ಗಳ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಕೊವಿಡ್ ಹಿನ್ನೆಲೆಯಲ್ಲಿ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ. ರಾಣಿ ಚನ್ನಮ್ಮ ವಿವಿ ಮೌಲ್ಯಮಾಪನ ಕುಲ ಸಚಿವರಿಂದ ಆದೇಶ ಹೊರಡಿಸಲಾಗಿದೆ.

2020ರ ಮಾರ್ಚ್ ತಿಂಗಳಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಯಬೇಕಿತ್ತು. ಆದರೆ, ಕೊವಿಡ್​ ಹಿನ್ನೆಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡುವಂತೆ ಸರ್ಕಾರದ ಸೂಚನೆ ಮೇರೆಗೆ ವಿವಿ ರಚಿಸಿದ ಸಮಿತಿ ವರದಿಯಂತೆ ಆದೇಶ ಹೊರಡಿಸಲಾಗಿದೆ.

ಆಂತರಿಕ, ಹಿಂದಿನ ಸೆಮಿಸ್ಟರ್ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಪಡೆದ ಶೇ.100ರಷ್ಟು ಆಂತರಿಕ ಅಂಕಗಳನ್ನು ಹಾಗೂ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸದರಿ ಸೆಮಿಸ್ಟರ್‌ನ ಶೇ.50ರಷ್ಟು ಅಂಕ ಹಾಗೂ ಹಿಂದಿನ ಸೆಮಿಸ್ಟರ್​ ಫಲಿತಾಂಶದಲ್ಲಿ ಪಡೆದ ಶೇ.50ರಷ್ಟು ಅಂಕಗಳನ್ನ ಪರಿಗಣಿಸಿ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡಲಾಗಿದೆ. ಈ ಕುರಿತು, ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಹುರಕಡ್ಲಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?