AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಚನ್ನಮ್ಮ ವಿವಿಯ B.Ed 1ನೇ, 3ನೇ ಸೆಮಿಸ್ಟರ್ ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್‌

ರಾಣಿ ಚನ್ನಮ್ಮ ವಿವಿಯ ಬಿ.ಎಡ್‌ 1ನೇ ಹಾಗೂ 3ನೇ ಸೆಮಿಸ್ಟರ್​ಗಳ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಕೊವಿಡ್ ಹಿನ್ನೆಲೆಯಲ್ಲಿ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ರಾಣಿ ಚನ್ನಮ್ಮ ವಿವಿಯ B.Ed 1ನೇ, 3ನೇ ಸೆಮಿಸ್ಟರ್ ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್‌
ರಾಣಿ ಚನ್ನಮ್ಮ ವಿವಿ
KUSHAL V
|

Updated on: Jan 28, 2021 | 11:10 PM

Share

ಬೆಳಗಾವಿ: ಜಿಲ್ಲೆಯ ರಾಣಿ ಚನ್ನಮ್ಮ ವಿವಿಯ ಬಿ.ಎಡ್‌ 1ನೇ ಹಾಗೂ 3ನೇ ಸೆಮಿಸ್ಟರ್​ಗಳ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಕೊವಿಡ್ ಹಿನ್ನೆಲೆಯಲ್ಲಿ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ. ರಾಣಿ ಚನ್ನಮ್ಮ ವಿವಿ ಮೌಲ್ಯಮಾಪನ ಕುಲ ಸಚಿವರಿಂದ ಆದೇಶ ಹೊರಡಿಸಲಾಗಿದೆ.

2020ರ ಮಾರ್ಚ್ ತಿಂಗಳಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಯಬೇಕಿತ್ತು. ಆದರೆ, ಕೊವಿಡ್​ ಹಿನ್ನೆಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡುವಂತೆ ಸರ್ಕಾರದ ಸೂಚನೆ ಮೇರೆಗೆ ವಿವಿ ರಚಿಸಿದ ಸಮಿತಿ ವರದಿಯಂತೆ ಆದೇಶ ಹೊರಡಿಸಲಾಗಿದೆ.

ಆಂತರಿಕ, ಹಿಂದಿನ ಸೆಮಿಸ್ಟರ್ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಪಡೆದ ಶೇ.100ರಷ್ಟು ಆಂತರಿಕ ಅಂಕಗಳನ್ನು ಹಾಗೂ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸದರಿ ಸೆಮಿಸ್ಟರ್‌ನ ಶೇ.50ರಷ್ಟು ಅಂಕ ಹಾಗೂ ಹಿಂದಿನ ಸೆಮಿಸ್ಟರ್​ ಫಲಿತಾಂಶದಲ್ಲಿ ಪಡೆದ ಶೇ.50ರಷ್ಟು ಅಂಕಗಳನ್ನ ಪರಿಗಣಿಸಿ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡಲಾಗಿದೆ. ಈ ಕುರಿತು, ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಹುರಕಡ್ಲಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ