AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಚನ್ನಮ್ಮ ವಿವಿಯ B.Ed 1ನೇ, 3ನೇ ಸೆಮಿಸ್ಟರ್ ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್‌

ರಾಣಿ ಚನ್ನಮ್ಮ ವಿವಿಯ ಬಿ.ಎಡ್‌ 1ನೇ ಹಾಗೂ 3ನೇ ಸೆಮಿಸ್ಟರ್​ಗಳ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಕೊವಿಡ್ ಹಿನ್ನೆಲೆಯಲ್ಲಿ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ರಾಣಿ ಚನ್ನಮ್ಮ ವಿವಿಯ B.Ed 1ನೇ, 3ನೇ ಸೆಮಿಸ್ಟರ್ ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್‌
ರಾಣಿ ಚನ್ನಮ್ಮ ವಿವಿ
Follow us
KUSHAL V
|

Updated on: Jan 28, 2021 | 11:10 PM

ಬೆಳಗಾವಿ: ಜಿಲ್ಲೆಯ ರಾಣಿ ಚನ್ನಮ್ಮ ವಿವಿಯ ಬಿ.ಎಡ್‌ 1ನೇ ಹಾಗೂ 3ನೇ ಸೆಮಿಸ್ಟರ್​ಗಳ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಕೊವಿಡ್ ಹಿನ್ನೆಲೆಯಲ್ಲಿ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ. ರಾಣಿ ಚನ್ನಮ್ಮ ವಿವಿ ಮೌಲ್ಯಮಾಪನ ಕುಲ ಸಚಿವರಿಂದ ಆದೇಶ ಹೊರಡಿಸಲಾಗಿದೆ.

2020ರ ಮಾರ್ಚ್ ತಿಂಗಳಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಯಬೇಕಿತ್ತು. ಆದರೆ, ಕೊವಿಡ್​ ಹಿನ್ನೆಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡುವಂತೆ ಸರ್ಕಾರದ ಸೂಚನೆ ಮೇರೆಗೆ ವಿವಿ ರಚಿಸಿದ ಸಮಿತಿ ವರದಿಯಂತೆ ಆದೇಶ ಹೊರಡಿಸಲಾಗಿದೆ.

ಆಂತರಿಕ, ಹಿಂದಿನ ಸೆಮಿಸ್ಟರ್ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಪಡೆದ ಶೇ.100ರಷ್ಟು ಆಂತರಿಕ ಅಂಕಗಳನ್ನು ಹಾಗೂ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸದರಿ ಸೆಮಿಸ್ಟರ್‌ನ ಶೇ.50ರಷ್ಟು ಅಂಕ ಹಾಗೂ ಹಿಂದಿನ ಸೆಮಿಸ್ಟರ್​ ಫಲಿತಾಂಶದಲ್ಲಿ ಪಡೆದ ಶೇ.50ರಷ್ಟು ಅಂಕಗಳನ್ನ ಪರಿಗಣಿಸಿ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡಲಾಗಿದೆ. ಈ ಕುರಿತು, ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಹುರಕಡ್ಲಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?