AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರರ ರಕ್ಷಣೆಗೆ ಬೋಟ್ ಆ್ಯಂಬುಲೆನ್ಸ್ ತರಲು ಸರ್ಕಾರ ಚಿಂತನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಡಲಿನಲ್ಲಿ ತೊಂದರೆಗೆ ಒಳಗಾಗುವ ಮೀನುಗಾರರ ರಕ್ಷಣೆಗೆಂದು ಬೋಟ್ ಆ್ಯಂಬುಲೆನ್ಸ್ ತರಲು ಚಿಂತನೆ ನಡೆಸಲಾಗಿದೆ. ಈವರೆಗೂ ಚೀನಾ ನಿರ್ಮಿತ ಯಂತ್ರಗಳನ್ನು ಬಳಸಲಾಗುತ್ತಿತ್ತು. ಇದರ ಪರ್ಯಾಯವಾಗಿ ಸ್ವದೇಶಿ ನಿರ್ಮಿತ ಯಂತ್ರ ಬಳಕೆಗೆ ಸರ್ಕಾರ ಮುಂದಾಗಿದೆ.

ಮೀನುಗಾರರ ರಕ್ಷಣೆಗೆ ಬೋಟ್ ಆ್ಯಂಬುಲೆನ್ಸ್ ತರಲು ಸರ್ಕಾರ ಚಿಂತನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ
shruti hegde
| Edited By: ರಶ್ಮಿ ಕಲ್ಲಕಟ್ಟ|

Updated on:Jan 08, 2021 | 5:16 PM

Share

ಬೆಂಗಳೂರು: ಯಾಂತ್ರಿಕೃತ ಮೀನುಗಾರಿಕಾ ಬೋಟುಗಳಲ್ಲಿ ಇದುವರೆಗೆ ಶೇ. 90ರಷ್ಟು ಚೀನಾ ನಿರ್ಮಿತ ಯಂತ್ರಗಳನ್ನು ಬಳಸಲಾಗುತ್ತಿತ್ತು. ಇದನ್ನು ತಪ್ಪಿಸಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯಡಿ ಸ್ವದೇಶಿ ನಿರ್ಮಿತ ಯಂತ್ರಗಳ ಬಳಕೆಗೆ ಸರ್ಕಾರ ಮುಂದಾಗಿದೆ ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ.

ಕಡಲಿನಲ್ಲಿ ತೊಂದರೆಗೆ ಒಳಗಾಗುವ ಮೀನುಗಾರರ ರಕ್ಷಣೆಗೆಂದು ಬೋಟ್ ಆ್ಯಂಬುಲೆನ್ಸ್ ತರಲು ಚಿಂತನೆ ನಡೆಸಲಾಗಿದೆ. ಈವರೆಗೂ ಚೀನಾ ನಿರ್ಮಿತ ಯಂತ್ರಗಳನ್ನು ಬಳಸಲಾಗುತ್ತಿತ್ತು. ಇದರ ಪರ್ಯಾಯವಾಗಿ ಸ್ವದೇಶಿ ನಿರ್ಮಿತ ಯಂತ್ರ ಬಳಕೆಗೆ ಸರ್ಕಾರ ಮುಂದಾಗಿದ್ದು ಇನ್ನುಮುಂದೆ, ಸೀಮೆ ಎಣ್ಣೆ ಬಳಸುತ್ತಿರುವ ನಾಡದೋಣಿಗಳಲ್ಲಿ ಗ್ಯಾಸ್ ಎಂಜಿನ್ ಬಳಸಲಾಗುತ್ತದೆ ಎಂದಿದ್ದಾರೆ.

ಜನವರಿಯಿಂದ ಮುಜರಾಯಿ ದೇವಸ್ಥಾನಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ: 

ಕೊರೊನಾ ಕಾರಣಕ್ಕೆ ಮುಜರಾಯಿ ದೇವಸ್ಥಾನಕ್ಕೆ ಶೇಕಡಾ 50ರಷ್ಟು ನಷ್ಟವಾಗಿದೆ. ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಳ ವಿವಾಹ ಕಾರ್ಯಕ್ರಮವೆಂದು ಪುನರ್ ನಾಮಕರಣ ಮಾಡಿ ಆಡಳಿತ ಮಂಡಳಿಗಳು ವಿವಾಹ ಕಾರ್ಯಕ್ರಮ ನೆರವೇರಿಸಲು ಜನವರಿಯಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮುಜರಾಯಿ ದೇವಸ್ಥಾನಗಳಲ್ಲಿ ಇನ್ನು ಮುಂದೆ ಸರ್ಕಾರಿ ಶಾದಿ ಭಾಗ್ಯ

Published On - 5:09 pm, Fri, 8 January 21

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ