AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರರ ರಕ್ಷಣೆಗೆ ಬೋಟ್ ಆ್ಯಂಬುಲೆನ್ಸ್ ತರಲು ಸರ್ಕಾರ ಚಿಂತನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಡಲಿನಲ್ಲಿ ತೊಂದರೆಗೆ ಒಳಗಾಗುವ ಮೀನುಗಾರರ ರಕ್ಷಣೆಗೆಂದು ಬೋಟ್ ಆ್ಯಂಬುಲೆನ್ಸ್ ತರಲು ಚಿಂತನೆ ನಡೆಸಲಾಗಿದೆ. ಈವರೆಗೂ ಚೀನಾ ನಿರ್ಮಿತ ಯಂತ್ರಗಳನ್ನು ಬಳಸಲಾಗುತ್ತಿತ್ತು. ಇದರ ಪರ್ಯಾಯವಾಗಿ ಸ್ವದೇಶಿ ನಿರ್ಮಿತ ಯಂತ್ರ ಬಳಕೆಗೆ ಸರ್ಕಾರ ಮುಂದಾಗಿದೆ.

ಮೀನುಗಾರರ ರಕ್ಷಣೆಗೆ ಬೋಟ್ ಆ್ಯಂಬುಲೆನ್ಸ್ ತರಲು ಸರ್ಕಾರ ಚಿಂತನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ
shruti hegde
| Edited By: |

Updated on:Jan 08, 2021 | 5:16 PM

Share

ಬೆಂಗಳೂರು: ಯಾಂತ್ರಿಕೃತ ಮೀನುಗಾರಿಕಾ ಬೋಟುಗಳಲ್ಲಿ ಇದುವರೆಗೆ ಶೇ. 90ರಷ್ಟು ಚೀನಾ ನಿರ್ಮಿತ ಯಂತ್ರಗಳನ್ನು ಬಳಸಲಾಗುತ್ತಿತ್ತು. ಇದನ್ನು ತಪ್ಪಿಸಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯಡಿ ಸ್ವದೇಶಿ ನಿರ್ಮಿತ ಯಂತ್ರಗಳ ಬಳಕೆಗೆ ಸರ್ಕಾರ ಮುಂದಾಗಿದೆ ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ.

ಕಡಲಿನಲ್ಲಿ ತೊಂದರೆಗೆ ಒಳಗಾಗುವ ಮೀನುಗಾರರ ರಕ್ಷಣೆಗೆಂದು ಬೋಟ್ ಆ್ಯಂಬುಲೆನ್ಸ್ ತರಲು ಚಿಂತನೆ ನಡೆಸಲಾಗಿದೆ. ಈವರೆಗೂ ಚೀನಾ ನಿರ್ಮಿತ ಯಂತ್ರಗಳನ್ನು ಬಳಸಲಾಗುತ್ತಿತ್ತು. ಇದರ ಪರ್ಯಾಯವಾಗಿ ಸ್ವದೇಶಿ ನಿರ್ಮಿತ ಯಂತ್ರ ಬಳಕೆಗೆ ಸರ್ಕಾರ ಮುಂದಾಗಿದ್ದು ಇನ್ನುಮುಂದೆ, ಸೀಮೆ ಎಣ್ಣೆ ಬಳಸುತ್ತಿರುವ ನಾಡದೋಣಿಗಳಲ್ಲಿ ಗ್ಯಾಸ್ ಎಂಜಿನ್ ಬಳಸಲಾಗುತ್ತದೆ ಎಂದಿದ್ದಾರೆ.

ಜನವರಿಯಿಂದ ಮುಜರಾಯಿ ದೇವಸ್ಥಾನಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ: 

ಕೊರೊನಾ ಕಾರಣಕ್ಕೆ ಮುಜರಾಯಿ ದೇವಸ್ಥಾನಕ್ಕೆ ಶೇಕಡಾ 50ರಷ್ಟು ನಷ್ಟವಾಗಿದೆ. ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಳ ವಿವಾಹ ಕಾರ್ಯಕ್ರಮವೆಂದು ಪುನರ್ ನಾಮಕರಣ ಮಾಡಿ ಆಡಳಿತ ಮಂಡಳಿಗಳು ವಿವಾಹ ಕಾರ್ಯಕ್ರಮ ನೆರವೇರಿಸಲು ಜನವರಿಯಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮುಜರಾಯಿ ದೇವಸ್ಥಾನಗಳಲ್ಲಿ ಇನ್ನು ಮುಂದೆ ಸರ್ಕಾರಿ ಶಾದಿ ಭಾಗ್ಯ

Published On - 5:09 pm, Fri, 8 January 21

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?