AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಶಿತವಾಗಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ಕೊಕ್ಕನಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದ್ದು, ಲಕ್ಷಾಂತರ ಮೌಲ್ಯದ ಮೀನುಗಳ ಸಾಮೂಹಿಕ ಸಾವಿನಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ.

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ
ಸಾವನ್ನಪ್ಪಿರುವ ಮೀನುಗಳು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 15, 2021 | 6:10 PM

Share

ಹಾಸನ: ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತವಾಗಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ಕೊಕ್ಕನಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದ್ದು, ಲಕ್ಷಾಂತರ ಮೌಲ್ಯದ ಮೀನುಗಳ ಸಾಮೂಹಿಕ ಸಾವಿನಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ. ಸಮೀಪವಿರುವ ಹಿಮತ್ ಸಿಂಘ್ಕಾ​ ಫ್ಯಾಕ್ಟರಿಯಿಂದ ರಾತ್ರೋರಾತ್ರಿ ತ್ಯಾಜ್ಯದ ನೀರನ್ನು ಕೆರೆಗೆ ಹರಿಸಿದ ಕಾರಣ ಕಲುಷಿತ ನೀರಿನಿಂದ ಮೀನುಗಳ ಸಾವನ್ನಪ್ಪಿವೆ ಎಂಬ ಆರೋಪ ಕೇಳಿಬಂದಿದೆ.

ನೀರಿನ ಕಲುಷಿತಗೊಂಡಿದ್ದರಿಂದ ಜನ, ಜಾನುವಾರುಗಳ ಜೀವಕ್ಕೂ ಕಂಟಕ ಎದುರಾಗುತ್ತದೆ. ಕೂಡಲೆ ನಿರಂತರವಾಗಿ ವಿಷಕಾರಿ ನೀರನ್ನ ಕರೆಗೆ ಹರಿಸುತ್ತಿರುವ ಫ್ಯಾಕ್ಟರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಕೆರೆಯಲ್ಲಿ ತೇಲುತ್ತಿರುವ ಮೀನುಗಳು

ಇದನ್ನೂ ಓದಿ: ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ