AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಶಿತವಾಗಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ಕೊಕ್ಕನಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದ್ದು, ಲಕ್ಷಾಂತರ ಮೌಲ್ಯದ ಮೀನುಗಳ ಸಾಮೂಹಿಕ ಸಾವಿನಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ.

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ
ಸಾವನ್ನಪ್ಪಿರುವ ಮೀನುಗಳು
sandhya thejappa
| Edited By: |

Updated on: Feb 15, 2021 | 6:10 PM

Share

ಹಾಸನ: ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತವಾಗಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ಕೊಕ್ಕನಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದ್ದು, ಲಕ್ಷಾಂತರ ಮೌಲ್ಯದ ಮೀನುಗಳ ಸಾಮೂಹಿಕ ಸಾವಿನಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ. ಸಮೀಪವಿರುವ ಹಿಮತ್ ಸಿಂಘ್ಕಾ​ ಫ್ಯಾಕ್ಟರಿಯಿಂದ ರಾತ್ರೋರಾತ್ರಿ ತ್ಯಾಜ್ಯದ ನೀರನ್ನು ಕೆರೆಗೆ ಹರಿಸಿದ ಕಾರಣ ಕಲುಷಿತ ನೀರಿನಿಂದ ಮೀನುಗಳ ಸಾವನ್ನಪ್ಪಿವೆ ಎಂಬ ಆರೋಪ ಕೇಳಿಬಂದಿದೆ.

ನೀರಿನ ಕಲುಷಿತಗೊಂಡಿದ್ದರಿಂದ ಜನ, ಜಾನುವಾರುಗಳ ಜೀವಕ್ಕೂ ಕಂಟಕ ಎದುರಾಗುತ್ತದೆ. ಕೂಡಲೆ ನಿರಂತರವಾಗಿ ವಿಷಕಾರಿ ನೀರನ್ನ ಕರೆಗೆ ಹರಿಸುತ್ತಿರುವ ಫ್ಯಾಕ್ಟರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಕೆರೆಯಲ್ಲಿ ತೇಲುತ್ತಿರುವ ಮೀನುಗಳು

ಇದನ್ನೂ ಓದಿ: ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!