AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ತೊಡುಕಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಮೀನುಗಾರನಿಗೆ ಶಾಕ್; ಕೋಡಗುರ್ಕಿ ಕೆರೆಯಲ್ಲಿದ್ದ ಸಾವಿರಾರು ಮೀನುಗಳ ನಿಗೂಢ ಸಾವು

ಹೊಸ ತೊಡುಕಿಗೆ ಭರ್ಜರಿಯಾಗಿ ಮೀನು ವ್ಯಾಪಾರ ಮಾಡಬಹುದೆಂದು ನಂಬಿಕೊಂಡಿದ್ದ ಮುನಿರಾಜು ಎಂಬುವವರ ನಿರೀಕ್ಷೆ ಹೆಚ್ಚಿತ್ತು. ಆದರೆ ಸಾಕಿದ್ದ ಮೀನುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಕೆರೆ ಕೆರೆಯಲ್ಲಿ ನಡೆದಿದೆ.

ಹೊಸ ತೊಡುಕಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಮೀನುಗಾರನಿಗೆ ಶಾಕ್; ಕೋಡಗುರ್ಕಿ ಕೆರೆಯಲ್ಲಿದ್ದ ಸಾವಿರಾರು ಮೀನುಗಳ ನಿಗೂಢ ಸಾವು
ಮೀನುಗಳ ಮಾರಣಹೋಮ
sandhya thejappa
|

Updated on: Apr 14, 2021 | 10:24 AM

Share

ದೇವನಹಳ್ಳಿ: ಹೊಸ ತೊಡುಕಿಗೆ ಭರ್ಜರಿ ವ್ಯಾಪಾರ ಮಾಡಬಹುದೆಂದು ಯೋಚಿಸಿ ರೈತರೊಬ್ಬರು ಮೀನುಗಳನ್ನು ಸಾಕಿದ್ದರು. ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲೂ ಇದ್ದರೂ. ಆದರೆ ಸಾಕಿದ್ದ ಮೀನುಗಳು ಇದೀಗ ಸಾವನ್ನಪಿದ್ದು, ಮೀನುಗಾರನಿಗೆ ಇದೀಗ ಶಾಕ್ ಎದುರಾಗಿದೆ. ಹೊಸ ತೊಡುಕಿಗೆ ಭರ್ಜರಿಯಾಗಿ ಮೀನು ವ್ಯಾಪಾರ ಮಾಡಬಹುದೆಂದು ನಂಬಿಕೊಂಡಿದ್ದ ಮುನಿರಾಜು ಎಂಬುವವರ ನಿರೀಕ್ಷೆ ಹೆಚ್ಚಿತ್ತು. ಆದರೆ ಸಾಕಿದ್ದ ಮೀನುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಕೆರೆ ಕೆರೆಯಲ್ಲಿ ನಡೆದಿದೆ.

ಹೆಚ್ ಎನ್ ವ್ಯಾಲಿಯಿಂದ ತುಂಬಿದ್ದ ಕೋಡಗುರ್ಕಿ ಕೆರೆಯಲ್ಲಿ ಮೀನುಗಳನ್ನು ಬಿಡಲಾಗಿತ್ತು. ಆದರೆ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಸುತ್ತು ಹೋಗಿವೆ. ಮುನಿರಾಜು ಎಂಬುವವರು ಸರ್ಕಾರದಿಂದ ಕೆರೆಯನ್ನು ಹರಾಜಿಗೆ ಪಡೆದು ಕಳೆದ ಹಲವು ವರ್ಷಗಳಿಂದ 2.5 ಲಕ್ಷ ಮೀನನ್ನು ಸಾಕಿದ್ದರು. ಜೊತೆಗೆ ಈ ಭಾರಿಯ ಹೊಸ ತೊಡಕಿಗೆ ಬೆಂಗಳೂರು ಮಾರುಕಟ್ಟೆಗೆ ಹಾಕಲು ನಿರ್ಧರಿಸಿದ್ದರು. ಆದರೆ ಕಿಡಿಗೇಡಿಗಳು ಕೆರೆಗೆ ಕೆಮಿಕಲ್ ಹಾಕಿ ಸಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಒಂದು ಕೆಜಿಗೂ ಅಧಿಕ ತೂಕ ಬರುವ ಮೀನುಗಳ ಮಾರಣಹೋಮವಾಗಿವೆ. ಸತ್ತು ಬಿದ್ದಿರುವ ರಾಶಿ ರಾಶಿ ಮೀನುಗಳನ್ನು ಕಂಡು ರೈತ ಮುನಿರಾಜು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ

ದಾವಣಗೆರೆ: ದ್ವೇಷಕ್ಕಾಗಿ ನೀರಿನ ಟ್ಯಾಂಕ್ ಗೆ ವಿಷ ಹಾಕಿದವ ಅರೆಸ್ಟ್

Honey trap twist| ನನ್ನ ವಿರುದ್ಧದ ಷಡ್ಯಂತ್ರ ಅಂತ ಸಿಡಿ ಲೇಡಿ ಕಿಡಿಕಿಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?