AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ತೊಡುಕಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಮೀನುಗಾರನಿಗೆ ಶಾಕ್; ಕೋಡಗುರ್ಕಿ ಕೆರೆಯಲ್ಲಿದ್ದ ಸಾವಿರಾರು ಮೀನುಗಳ ನಿಗೂಢ ಸಾವು

ಹೊಸ ತೊಡುಕಿಗೆ ಭರ್ಜರಿಯಾಗಿ ಮೀನು ವ್ಯಾಪಾರ ಮಾಡಬಹುದೆಂದು ನಂಬಿಕೊಂಡಿದ್ದ ಮುನಿರಾಜು ಎಂಬುವವರ ನಿರೀಕ್ಷೆ ಹೆಚ್ಚಿತ್ತು. ಆದರೆ ಸಾಕಿದ್ದ ಮೀನುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಕೆರೆ ಕೆರೆಯಲ್ಲಿ ನಡೆದಿದೆ.

ಹೊಸ ತೊಡುಕಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಮೀನುಗಾರನಿಗೆ ಶಾಕ್; ಕೋಡಗುರ್ಕಿ ಕೆರೆಯಲ್ಲಿದ್ದ ಸಾವಿರಾರು ಮೀನುಗಳ ನಿಗೂಢ ಸಾವು
ಮೀನುಗಳ ಮಾರಣಹೋಮ
sandhya thejappa
|

Updated on: Apr 14, 2021 | 10:24 AM

Share

ದೇವನಹಳ್ಳಿ: ಹೊಸ ತೊಡುಕಿಗೆ ಭರ್ಜರಿ ವ್ಯಾಪಾರ ಮಾಡಬಹುದೆಂದು ಯೋಚಿಸಿ ರೈತರೊಬ್ಬರು ಮೀನುಗಳನ್ನು ಸಾಕಿದ್ದರು. ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲೂ ಇದ್ದರೂ. ಆದರೆ ಸಾಕಿದ್ದ ಮೀನುಗಳು ಇದೀಗ ಸಾವನ್ನಪಿದ್ದು, ಮೀನುಗಾರನಿಗೆ ಇದೀಗ ಶಾಕ್ ಎದುರಾಗಿದೆ. ಹೊಸ ತೊಡುಕಿಗೆ ಭರ್ಜರಿಯಾಗಿ ಮೀನು ವ್ಯಾಪಾರ ಮಾಡಬಹುದೆಂದು ನಂಬಿಕೊಂಡಿದ್ದ ಮುನಿರಾಜು ಎಂಬುವವರ ನಿರೀಕ್ಷೆ ಹೆಚ್ಚಿತ್ತು. ಆದರೆ ಸಾಕಿದ್ದ ಮೀನುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಕೆರೆ ಕೆರೆಯಲ್ಲಿ ನಡೆದಿದೆ.

ಹೆಚ್ ಎನ್ ವ್ಯಾಲಿಯಿಂದ ತುಂಬಿದ್ದ ಕೋಡಗುರ್ಕಿ ಕೆರೆಯಲ್ಲಿ ಮೀನುಗಳನ್ನು ಬಿಡಲಾಗಿತ್ತು. ಆದರೆ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಸುತ್ತು ಹೋಗಿವೆ. ಮುನಿರಾಜು ಎಂಬುವವರು ಸರ್ಕಾರದಿಂದ ಕೆರೆಯನ್ನು ಹರಾಜಿಗೆ ಪಡೆದು ಕಳೆದ ಹಲವು ವರ್ಷಗಳಿಂದ 2.5 ಲಕ್ಷ ಮೀನನ್ನು ಸಾಕಿದ್ದರು. ಜೊತೆಗೆ ಈ ಭಾರಿಯ ಹೊಸ ತೊಡಕಿಗೆ ಬೆಂಗಳೂರು ಮಾರುಕಟ್ಟೆಗೆ ಹಾಕಲು ನಿರ್ಧರಿಸಿದ್ದರು. ಆದರೆ ಕಿಡಿಗೇಡಿಗಳು ಕೆರೆಗೆ ಕೆಮಿಕಲ್ ಹಾಕಿ ಸಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಒಂದು ಕೆಜಿಗೂ ಅಧಿಕ ತೂಕ ಬರುವ ಮೀನುಗಳ ಮಾರಣಹೋಮವಾಗಿವೆ. ಸತ್ತು ಬಿದ್ದಿರುವ ರಾಶಿ ರಾಶಿ ಮೀನುಗಳನ್ನು ಕಂಡು ರೈತ ಮುನಿರಾಜು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ

ದಾವಣಗೆರೆ: ದ್ವೇಷಕ್ಕಾಗಿ ನೀರಿನ ಟ್ಯಾಂಕ್ ಗೆ ವಿಷ ಹಾಕಿದವ ಅರೆಸ್ಟ್

Honey trap twist| ನನ್ನ ವಿರುದ್ಧದ ಷಡ್ಯಂತ್ರ ಅಂತ ಸಿಡಿ ಲೇಡಿ ಕಿಡಿಕಿಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು