AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್​ಗಳ ಬಂಧನವಾಗಿದೆ. ಬಂಧಿತರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಇಂಜಿನಿಯರ್​ಗಳ ಬಂಧನವಾಗಿದೆ.

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು
ಬಿಡಿಎ ಹೆಡ್ ಆಫೀಸ್
KUSHAL V
|

Updated on: Feb 11, 2021 | 11:54 PM

Share

ಬೆಂಗಳೂರು: 30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್​ಗಳ ಬಂಧನವಾಗಿದೆ. ಬಂಧಿತರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಇಂಜಿನಿಯರ್​ಗಳ ಬಂಧನವಾಗಿದೆ. ಇವರ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ BDA ಸೈಟ್ಸ್ ಕಬಳಿಕೆಯ ಆರೋಪ ಕೇಳಿಬಂದಿದೆ.

ಎಂ.ಎಸ್.ಶಂಕರಮೂರ್ತಿ(50), ಡಿ.ಶ್ರೀರಾಮ್(50), ಕೆ.ಎನ್.ರವಿಕುಮಾರ್(50), ಶಬ್ಬೀರ್ ಅಹ್ಮದ್(50) ಮತ್ತು ಶ್ರೀನಿವಾಸ್ ಬಂಧಿತ ಇಂಜಿಯರ್​ಗಳು. ಇಂಜಿನಿಯರ್​​ಗಳು ಹತ್ತಾರು ವರ್ಷಗಳಿಂದ BDAನಲ್ಲಿದ್ದರು.

ಲೇಔಟ್ ಭೂದಾಖಲೆ ಪರಿಶೀಲನೆ ವೇಳೆ ಇವರು ಮಾಡಿದ್ದ ಅಕ್ರಮ ಪತ್ತೆಯಾಗಿದೆ. ಇದೀಗ ಪೊಲೀಸರು, ಐವರು ಇಂಜಿನಿಯರ್​ಗಳನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

Manya Singh ಉತ್ತರ ಪ್ರದೇಶದ ಆಟೋ ಚಾಲಕನ ಪುತ್ರಿಗೆ Miss India 2020 ರನ್ನರ್​ ಅಪ್ ‘ಮಾನ್ಯ’ತೆ!

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?