AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್​ಗಳ ಬಂಧನವಾಗಿದೆ. ಬಂಧಿತರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಇಂಜಿನಿಯರ್​ಗಳ ಬಂಧನವಾಗಿದೆ.

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು
ಬಿಡಿಎ ಹೆಡ್ ಆಫೀಸ್
KUSHAL V
|

Updated on: Feb 11, 2021 | 11:54 PM

Share

ಬೆಂಗಳೂರು: 30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್​ಗಳ ಬಂಧನವಾಗಿದೆ. ಬಂಧಿತರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಇಂಜಿನಿಯರ್​ಗಳ ಬಂಧನವಾಗಿದೆ. ಇವರ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ BDA ಸೈಟ್ಸ್ ಕಬಳಿಕೆಯ ಆರೋಪ ಕೇಳಿಬಂದಿದೆ.

ಎಂ.ಎಸ್.ಶಂಕರಮೂರ್ತಿ(50), ಡಿ.ಶ್ರೀರಾಮ್(50), ಕೆ.ಎನ್.ರವಿಕುಮಾರ್(50), ಶಬ್ಬೀರ್ ಅಹ್ಮದ್(50) ಮತ್ತು ಶ್ರೀನಿವಾಸ್ ಬಂಧಿತ ಇಂಜಿಯರ್​ಗಳು. ಇಂಜಿನಿಯರ್​​ಗಳು ಹತ್ತಾರು ವರ್ಷಗಳಿಂದ BDAನಲ್ಲಿದ್ದರು.

ಲೇಔಟ್ ಭೂದಾಖಲೆ ಪರಿಶೀಲನೆ ವೇಳೆ ಇವರು ಮಾಡಿದ್ದ ಅಕ್ರಮ ಪತ್ತೆಯಾಗಿದೆ. ಇದೀಗ ಪೊಲೀಸರು, ಐವರು ಇಂಜಿನಿಯರ್​ಗಳನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

Manya Singh ಉತ್ತರ ಪ್ರದೇಶದ ಆಟೋ ಚಾಲಕನ ಪುತ್ರಿಗೆ Miss India 2020 ರನ್ನರ್​ ಅಪ್ ‘ಮಾನ್ಯ’ತೆ!

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!