AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್​ಗಳ ಬಂಧನವಾಗಿದೆ. ಬಂಧಿತರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಇಂಜಿನಿಯರ್​ಗಳ ಬಂಧನವಾಗಿದೆ.

30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು
ಬಿಡಿಎ ಹೆಡ್ ಆಫೀಸ್
Follow us
KUSHAL V
|

Updated on: Feb 11, 2021 | 11:54 PM

ಬೆಂಗಳೂರು: 30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್​ಗಳ ಬಂಧನವಾಗಿದೆ. ಬಂಧಿತರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರಿಂದ ಇಂಜಿನಿಯರ್​ಗಳ ಬಂಧನವಾಗಿದೆ. ಇವರ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ BDA ಸೈಟ್ಸ್ ಕಬಳಿಕೆಯ ಆರೋಪ ಕೇಳಿಬಂದಿದೆ.

ಎಂ.ಎಸ್.ಶಂಕರಮೂರ್ತಿ(50), ಡಿ.ಶ್ರೀರಾಮ್(50), ಕೆ.ಎನ್.ರವಿಕುಮಾರ್(50), ಶಬ್ಬೀರ್ ಅಹ್ಮದ್(50) ಮತ್ತು ಶ್ರೀನಿವಾಸ್ ಬಂಧಿತ ಇಂಜಿಯರ್​ಗಳು. ಇಂಜಿನಿಯರ್​​ಗಳು ಹತ್ತಾರು ವರ್ಷಗಳಿಂದ BDAನಲ್ಲಿದ್ದರು.

ಲೇಔಟ್ ಭೂದಾಖಲೆ ಪರಿಶೀಲನೆ ವೇಳೆ ಇವರು ಮಾಡಿದ್ದ ಅಕ್ರಮ ಪತ್ತೆಯಾಗಿದೆ. ಇದೀಗ ಪೊಲೀಸರು, ಐವರು ಇಂಜಿನಿಯರ್​ಗಳನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

Manya Singh ಉತ್ತರ ಪ್ರದೇಶದ ಆಟೋ ಚಾಲಕನ ಪುತ್ರಿಗೆ Miss India 2020 ರನ್ನರ್​ ಅಪ್ ‘ಮಾನ್ಯ’ತೆ!

ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್