AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ‘ಮಿಸ್ಸಿ’ ಸಮಸ್ಯೆ, ಬಾಗಲಕೋಟೆಯಲ್ಲಿ ಐವರಿಗೆ ಚಿಕಿತ್ಸೆ

ಬಾಗಲಕೋಟೆ ನಗರದಲ್ಲಿ ಸದ್ಯ ಐವರು ಮಕ್ಕಳಲ್ಲಿ MISC ಕಾಣಿಸಿಕೊಂಡಿದ್ದು ಕುಮಾರೇಶ್ವರ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು. ಚಿಕಿತ್ಸೆ ಬಳಿಕ ಎರಡು ನವಜಾತ ಶಿಶುಗಳು ಡಿಸ್ಚಾರ್ಜ್ ಆಗಿದ್ದು ಮೂವರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೊರೊನಾದಿಂದ ಗುಣಮುಖರಾಗಿ 3 ವಾರದಿಂದ 3 ತಿಂಗಳು ಬಳಿಕ ಈ ರೋಗ ಕಾಣಿಸಿಕೊಳ್ಳುತ್ತದೆ.

ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ‘ಮಿಸ್ಸಿ’ ಸಮಸ್ಯೆ, ಬಾಗಲಕೋಟೆಯಲ್ಲಿ ಐವರಿಗೆ ಚಿಕಿತ್ಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 08, 2021 | 9:40 AM

Share

ಬಾಗಲಕೋಟೆ: ಇನ್ನೇನು ಕೊರೊನಾ ಕಡಿಮೆಯಾಗುತ್ತಿದೆ ಎಂಬ ಹೊತ್ತಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಮೂರನೇ ಅಲೆ ಮುಂಚೆಯೇ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಬ್ಲಾಕ್ ಫಂಗಸ್ ಆಯ್ತು ಈಗ ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ಮಲ್ಟಿ ಸಿಸ್ಟಮ್ ಇನ್ಫ್ಲಾಮೇಟರೈ ಸಿಸ್ಟಂ ‘ಮಿಸ್ಸಿ’ ಸಮಸ್ಯೆ ಕಾಣಿಸಿಕೊಂಡಿದೆ.

ಬಾಗಲಕೋಟೆ ನಗರದಲ್ಲಿ ಸದ್ಯ ಐವರು ಮಕ್ಕಳಲ್ಲಿ MISC ಕಾಣಿಸಿಕೊಂಡಿದ್ದು ಕುಮಾರೇಶ್ವರ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು. ಚಿಕಿತ್ಸೆ ಬಳಿಕ ಎರಡು ನವಜಾತ ಶಿಶುಗಳು ಡಿಸ್ಚಾರ್ಜ್ ಆಗಿದ್ದು ಮೂವರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೊರೊನಾದಿಂದ ಗುಣಮುಖರಾಗಿ 3 ವಾರದಿಂದ 3 ತಿಂಗಳು ಬಳಿಕ ಈ ರೋಗ ಕಾಣಿಸಿಕೊಳ್ಳುತ್ತದೆ. ಮಕ್ಕಳಲ್ಲಿ ಎರಡಕ್ಕಿಂತ ಹೆಚ್ಚು ಗಂಭೀರ ಕಾಯಿಲೆ ಕಾಣಿಸುವ ಲಕ್ಷಣಗಳು ಇರುತ್ತವೆ. ಉಸಿರಾಟ, ಹೃದಯ, ಮಿದುಳು, ಲೀವರ್ ಸೇರಿದಂತೆ ಎರಡಕ್ಕಿಂತ ಹೆಚ್ಚು ಕಾಯಿಲೆ ಕಾಣಿಸುವ ಸಾಧ್ಯತೆ ಇರುತ್ತದೆ.

ಕೊರೊನಾದಿಂದ ಗುಣಮುಖರಾದ ಬಳಿಕ ಈ ಕಾಯಿಲೆ ಬರುವುದರಿಂದ ಪಾಲಕರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿದರೆ ಮಕ್ಕಳ ತಜ್ಞರನ್ನು ಭೇಟಿ ಮಾಡಿ ಸಲಹೆ, ಚಿಕಿತ್ಸೆ ಪಡೆಯಬೇಕು ಎಂದು ಎಸ್.ಎನ್ ಮೆಡಿಕಲ್ ಕಾಲೇಜಿನ ಕುಮಾರೇಶ್ವರ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 3ನೇ ಅಲೆ ವೇಳೆ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು 2 ಕಂಪನಿಗಳ ಪ್ರಯೋಗ ಯಶಸ್ಸಿನತ್ತ ಸಾಗಿದೆ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು