AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು

ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರು ಎಂದು ತಿಳಿದುಬಂದಿದ್ದು, ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಟಂಟಂನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು
ಭೀಕರ ಅಪಘಾತ
sandhya thejappa
sandhya thejappa|

Updated on:Apr 21, 2021 | 11:54 AM

Share

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಬಳಿ ಟಂಟಂ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಭವಿಸಿದ ಭೀಕರ ಅಪಘಾತದಲ್ಲಿ ಅಯ್ಯಮ್ಮ(60), ಶರಣಮ್ಮ(40), ಕಾಸಿಂ ಬಿ(40), ಭೀಮಾಬಾಯಿ(40), ದೇವೀಂದ್ರಮ್ಮ(70) ಮೃತಪಟ್ಟಿದ್ದಾರೆ. ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರು ಎಂದು ತಿಳಿದುಬಂದಿದ್ದು, ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಟಂಟಂನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಹಾಸನ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಬೇಲೂರು ರಸ್ತೆಯ ಇಬ್ದಾಣಿ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಬಿದರಿನಕೆರೆ ಗ್ರಾಮದ ಚಂದನ್(18), ಸಂತೋಷ್(27) ಮತ್ತು ರಮೇಶ್(32) ಸಾವನ್ನಪ್ಪಿದ್ದಾರೆ. ಲಾರಿ ಓವರ್ ಟೇಕ್ ಮಾಡುವಾಗ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದದ ಬಳಿಕ ಚಾಲಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ರೌಡಿಶೀಟರ್ ಹತ್ಯೆ

ಕಲಬುರಗಿಯಲ್ಲಿ ಬರ್ಬರ ಹತ್ಯೆ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

(Five people died in accident at Yadgir and three people died in accident between car and bike at hassan)

Published On - 11:48 am, Wed, 21 April 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ